Webdunia - Bharat's app for daily news and videos

Install App

ವಿವಾಹಿತೆಯೊಂದಿಗೆ ಪ್ರೇಮ ಬೇಕು, ಮದುವೆ ಬೇಡವೆಂದ ಪಾಗಲ್ ಪ್ರೇಮಿ! ಮುಂದೇನಾಯ್ತು?

Webdunia
ಭಾನುವಾರ, 10 ಸೆಪ್ಟಂಬರ್ 2023 (10:56 IST)
ಬೆಂಗಳೂರು : ಇದು ಸಿನಿಮಾ ಶೈಲಿಯಂತೆ ಒನ್ ವೇ ಲವ್ ಸ್ಟೋರಿ. ಆದ್ರೆ ಕಥೆಯಲ್ಲಿ ಪ್ರೇಮಿಯೇ ವಿಲನ್ ಆಗಿದ್ದಾನೆ. ಜೈಲಿನಿಂದಲೇ ಪ್ರಿಯತಮೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಪರಪ್ಪನ ಅಗ್ರಹಾರ ಜೈಲು ಮತ್ತೆ ಅಕ್ರಮಗಳ ಅಡ್ಡೆಯಾಯ್ತಾ ಎಂಬ ಮಾತುಗಳು ಕೇಳಿಬರುತ್ತಿವೆ.
 
ಇದು ಒಂಥರಾ ಒನ್ವೇ ಲವ್ಸ್ಟೋರಿ ಪತಿಯಿಂದ ದೂರವಾಗಿದ್ದ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ, ಪ್ರೀತಿ ಮಾಡುವಂತೆ ಆಕೆಯನ್ನ ಕಾಡತೊಡಗಿಸಿದ್ದ. ಶ್ರೀನಿವಾಸ ಎಂಬಾತ ಮಹಿಳೆಯ ಹಿಂದೆ ಬಿದ್ದು ಪ್ರೀತಿಸುವಂತೆ ಕಾಡತೊಡಗಿದ್ದ.

ಪ್ರೀತಿಸದೇ ಇದ್ರೆ ಆ್ಯಸಿಡ್ ಹಾಕ್ತೀನಿ ಅಂತಾನೂ ಬೆದರಿಕೆ ಹಾಕಿದ್ದನಂತೆ. ಈಗಾಗಲೇ ಮದುವೆಯಾಗಿ ಗಂಡನಿಂದ ದೂರವಾಗಿದ್ದ ಮಹಿಳೆ, ಈತನ ಹುಚ್ಚುತನಕ್ಕೆ ಮನಸೋತು ಪ್ರೀತಿಗೆ ಸಮ್ಮತಿಸಿದ್ದಳು. 

ಕೆಲಕಾಲ ಇಬ್ಬರು ಪ್ರೀತಿಯ ಗುಂಗಲ್ಲಿ ತೇಲಾಡಿದ್ದಾರೆ. ಆದ್ರೆ ಮಹಿಳೆ ಮದುವೆ ವಿಚಾರ ತೆಗೆದಿದ್ದೇ ತಡ ಶ್ರೀನಿವಾಸ ಉಲ್ಟಾ ಹೊಡೆದಿದ್ದಾನೆ. ನಿನ್ನನ್ನ ಮದುವೆ ಆಗಲ್ಲ ಜೊತೆಯಲ್ಲೇ ಇರು ಸಾಕು ಅಂದಿದ್ದನಂತೆ. ಇದರೊಂದಿಗೆ ಶ್ರೀನಿವಾಸ ಮತ್ತು ಆತನ ತಾಯಿ ಸೇರ್ಕೊಂಡು ಮಹಿಳೆ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಇದರಿಂದ ನೊಂದ ಮಹಿಳೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಶ್ರೀನಿವಾಸನನ್ನ ಜೈಲಿಗೆ ಕಳುಹಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments