Webdunia - Bharat's app for daily news and videos

Install App

ಪಾದಚಾರಿ ಮೇಲೆ ಬಿದ್ದ ಶ್ರೀ ರಾಮನ ಕಟೌಟ್-ಮೂರು ಜನ ಬೌರಿಂಗ್ ಆಸ್ಪತ್ರೆಗೆ ದಾಖಲು

geetha
ಗುರುವಾರ, 1 ಫೆಬ್ರವರಿ 2024 (15:32 IST)
ಬೆಂಗಳೂರು-ಪಾದಚಾರಿ ಮೇಲೆ ಶ್ರೀರಾಮನ ಕಟೌಟ್ ಬಿದ್ದಿರುವ ಘಟನೆ ಎಚ್ಎಎಲ್ ಏರ್ಪೋರ್ಟ್ ರೋಡ್ ನಲ್ಲಿ ನಡೆದಿದೆ.ಹೆಚ್ ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲೆ  ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು.ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು  ಕಟೌಟ್ ಹಾಕಲಾಗಿದ್ದು,ಕಾರ್ಯಕ್ರಮ ಮುಗಿದು ೧೦ ದಿನಗಳಾದ್ರು ಕಟೌಟ್ ತೆರವುಗೊಳಿಸದ ಹಿನ್ನೆಲೆ ಅವಘಡವಾಗಿದೆ. ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್  ಬಿದ್ದಿದೆ.ಮೂರು ಜನ ಪಾದಚಾರಿಗಳು ಗಂಭೀರ ಗಾಯಗೊಂಡಿದ್ದಾರೆ.ಮೂರು ಜನರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments