Webdunia - Bharat's app for daily news and videos

Install App

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಮಗಳು

Webdunia
ಬುಧವಾರ, 23 ನವೆಂಬರ್ 2022 (09:55 IST)
ಕಾರವಾರ : ಸಂಪ್ರದಾಯದ ಕಟ್ಟುಪಾಡುಗಳನ್ನೆಲ್ಲಾ ಮೀರಿ ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆಯ ಅಂತ್ಯಸಂಸ್ಕಾರವನ್ನು ಮಗಳು ನೇರವೆರಿಸಿದ್ದಾಳೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ಇಂದು ಈ ಘಟನೆ ನಡೆದಿದೆ. ಮಂಜುನಾಥ್ ನಾಗಪ್ಪ ನಾಯ್ಕ್ (51) ಎಂಬವವರು ನಿನ್ನೆ ದಿನ ತಮ್ಮ ಮನೆಯ ಗೃಹಪ್ರವೇಶ ನೆರವೇರಿಸಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಂಜುನಾಥ್ಗೆ ಗಂಡು ಮಕ್ಕಳು ಯಾರು ಇಲ್ಲದಿದ್ದರಿಂದ ರಕ್ತ ಸಂಬಂಧಿಗಳಲ್ಲಿ ಯಾರಾದರೂ ಚಿತೆಗೆ ಅಗ್ನಿಸ್ಪರ್ಶ ಮಾಡಬೇಕಿತ್ತು.

ಆದರೆ ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ಸಂಪ್ರದಾಯಕ್ಕೆ ಕಟ್ಟುಬೀಳದೇ ಹಿರಿಯ ಮಗಳು ಶ್ವೇತಾ ನಾಗಪ್ಪ ನಾಯ್ಕ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಗಂಡಿನಷ್ಟೇ ತಾವೂ ಸಮರ್ಥರು ಎಂಬುದನ್ನು ತೋರಿಸಿಕೊಟ್ಟು ಸಮಾಜದ ಮಹಿಳೆಯರಿಗೆ ಮಾದರಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments