Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಡೆಯಿತು ಮಾರಣಾಂತಿಕ ಹಲ್ಲೆ-ಜೀವ ಉಳಿಸಲು ಬೇಡಿಕೊಂಡ್ರೂ ಯಾರು ಬರಲಿಲ್ಲ

Webdunia
ಶುಕ್ರವಾರ, 11 ನವೆಂಬರ್ 2022 (14:21 IST)
ರಾಜಧಾನಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ ಹಲ್ಲೆಗೆ ಕಾರಣವಾದ್ರೂ ಏನು?ಯಾಕಾಗಿ ಮಾರಣಾಂತಿಕ ಹಲ್ಲೆ ನಡೆಯಿತು ಎಂಬುದೇ ರೋಚಕ.ಕೇವಲ ಗುರಾಯಿಸಿದಕ್ಕೆ ಜೀವವನ್ನೇ ತೆಗೆಯಲು ಗುಂಪು ಮುಂದಾಗಿತ್ತು.ಕ್ಷುಲಕ ಕಾರಣಕ್ಕೆ ಲಾಂಗು ,  ಮಚ್ಚಿನಿಂದ ಭೀಕರ ಹಲ್ಲೆ ಮಾಡಿದ್ದಾರೆ.ಈ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ಬಿದ್ದವ ಒಂದು ಗಂಟೆಯಿಂದ ರಕ್ಷಣೆಗೆ ಬೇಡಿಕೆಕೊಂಡ್ರು ಯಾರು ಬರಲಿಲ್ಲ.ಹತ್ತಾರು ಕರೆಗಳನ್ನ ಮಾಡಿದ್ರೂ  ಆ್ಯಂಬುಲೆನ್ಸ್ ಕೂಡ ಬರಲಿಲ್ಲ.
 
ಮೂರು ಜನ ಯುವಕರಿಂದ ಭೀಕರ ಹಲ್ಲೆ ನಡೆದಿದ್ದು,ಮಶ್ರೂಮ್ ಸಪ್ಲೈ ಮಾಡುತ್ತಿದ್ದ ಸಂದೀಪ್ ಎಂಬಾತನ ಮೇಲೆ ಗಂಭೀರ ಹಲ್ಲೆಯಾಗಿದೆ.ಗುರಾಯಿಸಿದಕ್ಕೆ ಜೀವವನ್ನೇ ಆರೋಪಿಗಳು ತೆಗೆಯಲು ಮುಂದಾಗಿದ್ದಾರೆ.ಯೇಸುದಾಸ್@ ಕ್ರಿಶ್ ಹಾಗೂ ಮನೋಜ್ ಎಂಬುವವರಿಂದ ಹಲ್ಲೆಯಾಗಿದ್ದು ,ಕಾಲು ಕಟ್ ಮಾಡಿ , ತಲೆ ಭಾಗಕ್ಕೆ ಸೇರಿ ಮುಖಾ ಮೂತಿ ನೋಡದೆ ಲಾಂಗು ಮಚ್ಚಿನಿಂದ  ದುಷ್ಕರ್ಮಿಗಳು ಕೊಚ್ಚಿದ್ದಾರೆ‌.ಗೆಳೆಯ ಜೊತೆ ಮಾತನಾಡುತ್ತಾ ನಿಂತಿದ್ದಾಗ ಏಕಾಏಕಿ ಮೋಪೈಡ್ ನಲ್ಲಿ ಬಂದು ಹಲ್ಲೆ ಮಾಡಿದ್ದಾರೆ.
 
ಎಸ್ ಎಲ್ ವಿ ಪಾರ್ಟಿ ಹಾಲ್ ಬಳಿ ಈ  ಘಟನೆ ನಡೆದಿದೆ.ಪ್ರಾಣ ಭಿಕ್ಷೆ ಕೇಳಿದ್ದವನನ್ನ ಕೊನೆಗೂ ಆಟೋದಲ್ಲಿ ಸಂದೀಪ್ ತಮ್ಮ ಕೊಂಡೊಯ್ದಿದಾನೆ.ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದವನನ್ನ ಎತ್ತಿ ಆಸ್ಪತ್ರೆಗೆ ಸೇರಿಸೋದಕ್ಕೂ ಸಾಧ್ಯವಾಗಿರಲಿಲ್ಲ ಆಷ್ಟರ ಮಟ್ಟಿಗೆ ಕಾಲಿಗೆ ಲಾಂಗ್ ನಿಂದ ಹೊಡೆದಿದ್ದು, ಕಾಲು ಕೂಡ ನೇತಾಡುತ್ತಿತ್ತು .ಸದ್ಯ ಈ ಸಂಬಂಧ ಸಂದೀಪ್ ಸಹೋದರ ಸಾಗರ್ ನಿಂದ ಪೊಲೀಸರಿಗೆ ದೂರು ನೀಡಲಾಗಿದೆ.ಸಂದೀಪ್ ಗಂಭೀರ ಸ್ಥಿತಿಯಲ್ಲಿದ್ದಾನೆ.ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments