Webdunia - Bharat's app for daily news and videos

Install App

ಟಿಪ್ಪರ್ - ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ

Webdunia
ಸೋಮವಾರ, 29 ಅಕ್ಟೋಬರ್ 2018 (18:08 IST)
ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು,  ಹಲವರಿಗೆ ಗಾಯಗಳಾಗಿವೆ. ಮೈಸೂರು -ಹುಣಸೂರು ಮುಖ್ಯರಸ್ತೆ ಬಿಳಿಕೆರೆ ಸಮೀಪ ಘಟನೆ ನಡೆದಿದೆ.

ಮುಖ್ಯರಸ್ತೆ ಮಲ್ಲಿನಾಥಪುರ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತ ಹಿನ್ನಲೆ ರಸ್ತೆ ಕಂದಕಕ್ಕೆ ಉರುಳಿ ಬಸ್ ಬಿದ್ದಿದೆ.  

ಪಿರಿಯಾಪಟ್ಟಣದಿಂದ ಮೈಸೂರು ಕಡೆ ಬರುತ್ತಿದ್ದ ಬಸ್, ಮಲ್ಲಿನಾಥಪುರ ಸಮೀಪದ ತಿರುವಿನಲ್ಲಿ ಬಸ್ ಗೆ ಎದುರಿನಿಂದ ಬಂದು ಟಿಪ್ಪರ್ ಡಿಕ್ಕಿಹೊಡೆದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಉರುಳಿದೆ. ಬಸ್ ನಲ್ಲಿದ್ದ ಯುವತಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಾಯಾಳುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments