Webdunia - Bharat's app for daily news and videos

Install App

ವಿಧಾನಸೌಧಕ್ಕೆ ಆಂಧ್ರ ಸರ್ಕಾರದ ಸಚಿವರ ನಿಯೋಗ ಭೇಟಿ

Webdunia
ಬುಧವಾರ, 25 ಜನವರಿ 2023 (09:30 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಜಮೀನುಗಳ ಮಂಜೂರಾತಿ ನಿಯಮ, ನಿಬಂಧನೆಗಳ ಅಧ್ಯಯನಕ್ಕೆ ಆಂಧ್ರ ಸರ್ಕಾರದ ಕಂದಾಯ ಸಚಿವರ ನೇತೃತ್ವದ ನಿಯೋಗ ರಾಜ್ಯಕ್ಕೆ ಆಗಮಿಸಿದೆ.

ಇಂದು ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಆಂಧ್ರಪ್ರದೇಶದ ಕಂದಾಯ ಸಚಿವರ ನೇತೃತ್ವದ ಸಚಿವರು ಹಾಗೂ ಉನ್ನತ ಅಧಿಕಾರಿಗಳ ನಿಯೋಗವು ವಿಧಾನಸೌಧದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್ ಅವರು ರಾಜ್ಯ ಕಂದಾಯ ಇಲಾಖೆ ತೆಗೆದುಕೊಂಡ ಮಹತ್ವದ ತೀರ್ಮಾನಗಳು, ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಕೊಟ್ಟರು.

ಕಂದಾಯ ಇಲಾಖೆಯ ಪಿಂಚಣಿ ವ್ಯವಸ್ಥೆ, ಭೂ ಪರಿವರ್ತನೆ ಸಮಯಾವಧಿ ಇಳಿಕೆ, ಕಾಫಿ ಶುಂಠಿ ಬೆಳೆಗಾರರಿಗೆ ಜಮೀನನ್ನು 30 ವರ್ಷದ ಅವಧಿಗೆ ಲೀಸ್ ನೀಡುವುದು, ಕಂದಾಯ ದಾಖಲೆಗಳನ್ನು ಉಚಿತವಾಗಿ ರೈತರ ಮನೆ ಬಾಗಿಲಿಗೆ ತಲುಪಿಸುವುದು ಮುಂತಾದವುಗಳ ಕುರಿತು ಸಚಿವ ಅಶೋಕ್ ಆಂಧ್ರದ ನಿಯೋಗಕ್ಕೆ ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments