Webdunia - Bharat's app for daily news and videos

Install App

ಸಿಎಂ ಭೇಟಿ ಮಾಡಿದ ಎಫ್‌ಕೆಸಿಸಿಐ ಮತ್ತು ಕಾಸಿಯಾ ಸಂಸ್ಥೆಗಳ ನಿಯೋಗ

Webdunia
ಶನಿವಾರ, 24 ಜೂನ್ 2023 (16:52 IST)
ವಿದ್ಯುತ್ ದರ ಹೆಚ್ಚಳಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ವಲಯ ವಿರೋಧ ವಿಚಾರವಾಗಿ ಸಿಎಂರನ್ನ ಎಫ್‌ಕೆಸಿಸಿಐ ಮತ್ತು ಕಾಸಿಯಾ ಸಂಸ್ಥೆಗಳ ನಿಯೋಗ ಭೇಟಿ ಮಾಡಿದೆ.ವಿದ್ಯುತ್ ದರ ಇಳಿಕೆ, ತೆರಿಗೆ ಇಳಿಕೆಗೆ ಒತ್ತಾಯ ಮಾಡಿದೆ.ನಿನ್ನೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ವಲಯದಿಂದ ಸಿಎಂ ಭೇಟಿ ಮಾಡಲಾಗಿದೆ.
 
ಇನ್ನೂ ಸಿಎಂ ಭೇಟಿ ಬಳಿಕ ಎಫ್‌ಕೆಸಿಸಿಐ ಅದ್ಯಕ್ಷ ಬಿ ವಿ ಗೋಪಾಲರೆಡ್ಡಿ ಪ್ರತಿಕ್ರಿಯಿಸಿದ್ದು,ನಾವು ವಿದ್ಯುತ್ ದರ ಹೆಚ್ಚಳ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ.ಸೋಮವಾರ ಮತ್ತೊಂದು ಸಭೆ ಕರೆಯೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ.ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಭೆ ಕರೆದಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments