Webdunia - Bharat's app for daily news and videos

Install App

ಸಿಎಂ ಭೇಟಿ ಮಾಡಿದ ಎಫ್‌ಕೆಸಿಸಿಐ ಮತ್ತು ಕಾಸಿಯಾ ಸಂಸ್ಥೆಗಳ ನಿಯೋಗ

Webdunia
ಶನಿವಾರ, 24 ಜೂನ್ 2023 (16:52 IST)
ವಿದ್ಯುತ್ ದರ ಹೆಚ್ಚಳಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ವಲಯ ವಿರೋಧ ವಿಚಾರವಾಗಿ ಸಿಎಂರನ್ನ ಎಫ್‌ಕೆಸಿಸಿಐ ಮತ್ತು ಕಾಸಿಯಾ ಸಂಸ್ಥೆಗಳ ನಿಯೋಗ ಭೇಟಿ ಮಾಡಿದೆ.ವಿದ್ಯುತ್ ದರ ಇಳಿಕೆ, ತೆರಿಗೆ ಇಳಿಕೆಗೆ ಒತ್ತಾಯ ಮಾಡಿದೆ.ನಿನ್ನೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ವಲಯದಿಂದ ಸಿಎಂ ಭೇಟಿ ಮಾಡಲಾಗಿದೆ.
 
ಇನ್ನೂ ಸಿಎಂ ಭೇಟಿ ಬಳಿಕ ಎಫ್‌ಕೆಸಿಸಿಐ ಅದ್ಯಕ್ಷ ಬಿ ವಿ ಗೋಪಾಲರೆಡ್ಡಿ ಪ್ರತಿಕ್ರಿಯಿಸಿದ್ದು,ನಾವು ವಿದ್ಯುತ್ ದರ ಹೆಚ್ಚಳ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ.ಸೋಮವಾರ ಮತ್ತೊಂದು ಸಭೆ ಕರೆಯೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ.ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಭೆ ಕರೆದಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments