Webdunia - Bharat's app for daily news and videos

Install App

ಸಿದ್ಧಗಂಗಾ ಮಠದಲ್ಲಿ 20 ಲಕ್ಷ ಮೌಲ್ಯದ ನೋಟು ಪುಸ್ತಕ ಉಚಿತವಾಗಿ ವಿತರಿಸಿದ ಭಕ್ತ

Webdunia
ಭಾನುವಾರ, 1 ಜುಲೈ 2018 (20:47 IST)
ಸಿದ್ದಗಂಗಮಠ ಅನ್ನದಾಸೋಹ, ವಿದ್ಯಾದಾಸೋಹದ ಕಣಜ ಅಲ್ಲಿನ ಮಕ್ಕಳ ಬದುಕಿಗೆ ನೆರವಾದ್ರೆ ಸಾರ್ಥಕ ಅನ್ನೋ ಮನೋಭಾವ ಅನೇಕರದ್ದು. ಶತಾಯುಶಿ ಸಮಾಜ ಸೇವಾ ಕೈಂಕಾರ್ಯಕ್ಕೆ ನಮ್ಮದೊಂದು ನೆರವಿನ‌ ಹಸ್ತ ಇರ್ಲಿ ಅನ್ನೋ ಮನೋಭಾವ ಅನೇಕರದ್ದು. ಆ ಸಾಲಿನಲ್ಲಿ ರಾಜಕುಮಾರ ಅವರ ಕುಟುಂಬ ಕೂಡ ಒಂದು. 
 
ಮಠದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಉಚಿತವಾಗಿ 20 ಲಕ್ಷ ಮೌಲ್ಯದ 12 ಸಾವಿರ ನೋಟು ಪುಸ್ತಕವನ್ನ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗಶ್ರೀಗಳಿಂದ ನೀಡುವ ಮೂಲಕ ತಮ್ಮ ಅಳಿಲು ಸೇವೆ ಸಲ್ಲಿಸಿದರು. ಮೂಲತಃ ಬೆಂಗಳೂರಿನವರಾದ ರಾಜಕುಮಾರ ಕುಟುಂಬ ಕಳೆದ ಹದಿಮೂರು ವರ್ಷಗಳಿಂದ ಈ ಕೆಲಸವನ್ನ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ.
 
ಖಾಸಗಿ ಕಂಪೆನಿ ಮಾಲೀಕರಾಗಿರುವ ಇವರು ಕುಟುಂಬ ಸಮೇತ ಮಠಕ್ಕೆ ಆಗಮಿಸಿ ಪ್ರತಿವರ್ಷ ಶೈಕ್ಷಣಿಕ ಅವಧಿ ಆರಂಭದ ವೇಳೆ ಈ ಸೇವೆ ಮಾಡುತ್ತಾರೆ. ಆ ಮೂಲಕ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಇಂತಹ ಲಕ್ಷಾಂತರ ಜನರ ಉದಾರತೆಯಿಂದಲೇ ಮಠದಲ್ಲಿ ಸೇವೆ ನಿರಂತರವಾಗಿ ಮುಂದುವರಿಯುತ್ತಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments