Webdunia - Bharat's app for daily news and videos

Install App

500 ಕಿ.ಮೀ ಏಕಾಂಗಿಯಾಗಿ ಪಾದಯಾತ್ರೆ ಕೈಗೊಂಡ ಭಕ್ತ

Webdunia
ಸೋಮವಾರ, 8 ಜುಲೈ 2019 (18:42 IST)
ದೇವರ ದರುಶನಕ್ಕಾಗಿ ಭಕ್ತರೊಬ್ಬರು ಏಕಾಂಗಿಯಾಗಿ 500 ಕಿಲೋ ಮೀಟರ್ ಯಾತ್ರೆ ಕೈಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಡಿ.ಪ್ರಹ್ಲಾದಶೆಟ್ರು ರವರು ಕೂಡ್ಲಿಗಿ ಯಿಂದ ಸುಮಾರು 470ಕಿಮೀ ದೂರವಿರುವ ಶ್ರೀ ಕ್ಷೇತ್ರ ಪಂಡರಾಪುರ ವಿಠಲ ದೇವರ ದರುಶನಕ್ಕಾಗಿ ಪಾದಯಾತ್ರೆ ತೆರಳುತ್ತಿದ್ದಾರೆ.

ದೇವರ ಧ್ಯಾನದೊಂದಿಗೆ ಜಪದೊಂದಿಗೆ ಏಕಾಂಗಿಯಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಬಳಲಿಕೆಯಾದಾಗ ಕೆಲಕ್ಷಣಗಳು ತಂಗಿ ಮತ್ತೆ ಪಾದಯಾತ್ರೆ ಮುಂದುವರೆಸುವ ಇವರು 1987ರಿಂದ ಪ್ರತಿವಷ೯ದಲ್ಲಿ 2-3 ಬಾರಿಯಂತೆ ಸತತ ಪಾದಯಾತ್ರೆ ಮಾಡುತ್ತಿದ್ದಾರೆ ಪ್ರಹ್ಲಾದ ಶೆಟ್ರು.

ಇವರ ಆಧ್ಯಾತ್ಮ ಸಾಧನೆ ಅಪಾರವಿದ್ದು ಎಲೆಮರೆಯ ಕಾಯಿಯಂತಿದ್ದಾರೆ. ಕಳೆದ 30 ವಷ೯ಗಳಿಂದ 50 ಬಾರಿ ಏಕಾಂಗಿ ಪಾದಯಾತ್ರೆ ಸೇವೆಗೈದಿದ್ದಾರೆ. ಅವರ ಈ ಸಾಧನೆಗೆ ಕುಟುಂಬ ವರ್ಗ ಹಾಗೂ ಪಾದಯಾತ್ರೆಯ ಹಾದಿಯಲ್ಲಿ ದೊರಕುವ ಭಕ್ತಾದಿಗಳ ಪ್ರೋತ್ಸಾಹದ ನುಡಿಗಳು, ಸಹಕಾರವೇ ಕಾರಣವಂತೆ. ಜಗತ್ತಿನ ಕಲ್ಯಾಣಕ್ಕಾಗಿ, ಶಾಂತಿ ಸಮಾಜಕ್ಕಾಗಿ  ಯಾತ್ರೆ ಎನ್ನುತ್ತಾರೆ ಅವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments