Webdunia - Bharat's app for daily news and videos

Install App

ಡಿಸಿ ಕಚೇರಿ ಮುತ್ತಿಗೆಗೆ ವಿಫಲ ಯತ್ನ

Webdunia
ಸೋಮವಾರ, 1 ಅಕ್ಟೋಬರ್ 2018 (17:37 IST)
ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ಮುತ್ತಿಗೆ ಹಾಕುವ ಕಾರ್ಯಕ್ರಮ ವಿಫಲವಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್  ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಪೊಲೀಸರು ತಡೆದು ನಿಲ್ಲಿಸಿದರು.  
 ಎಸ್.ಪಿ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಜಿಲ್ಲಾಧಿಕಾರಿ ಮುಂದೆ ತಮ್ಮ ಅಸಹಾಯಕತೆ ಹಂಚಿಕೊಂಡ ನೂರಾರು ರೈತರು, ಬೇಡಿಕೆಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಕೋರಿದರು.

ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರಿಂದ ಮುತ್ತಿಗೆ ಯತ್ನ ನಡೆಯಿತು. ಅಹಿತಕರ ಘಟನೆ ನಡೆಯದಂತೆ ಡಿಸಿ ಕಚೇರಿ ಮುಂಭಾಗ ಪೊಲೀಸ್ ಸರ್ಪಗಾವಲು‌ ಹಾಕಲಾಗಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments