Webdunia - Bharat's app for daily news and videos

Install App

ಸಿದ್ದು ಬರ್ತಡೇ ಗೆ ಟಗರನ್ನ ಗಿಫ್ಟ್ ಆಗಿ ನೀಡಿದ ಅಭಿಮಾನಿ

Webdunia
ಶುಕ್ರವಾರ, 4 ಆಗಸ್ಟ್ 2023 (18:02 IST)
ನಿನ್ನೆ ಸಿಎಂ‌ ಸಿದ್ದರಾಮಯ್ಯಗೆ 76ನೇ ಜನ್ಮದಿನ ಹಿನ್ನೆಲೆ ಸಿಎಂ ಜನ್ಮದಿನಕ್ಕೆ ಟಗರನ್ನ ಸಿದ್ದು ಅಭಿಮಾನಿಗಳು ಗಿಫ್ಟ್ ಮಾಡಿದ್ದಾರೆ.ರಾಯಚೂರು ಜಿಲ್ಲೆಯ ಕುರಿ ಆಂಜನೇಯ ಎಂಬುವವರಿಂದ ಟಗರು ಗಿಫ್ಟ್ ಕೊಡಲಾಗಿದೆ.ಸಿಎಂ ಸರ್ಕಾರಿ‌ ನಿವಾಸಕ್ಕೆ ಕುರಿ ಆಂಜನೇಯ ಟಗರು ಟಗರು ಜತೆ ಕಂಬಳಿಯನ್ನೂ ಕೊಡುಗೆಯಾಗಿ ಕೊಟ್ಟಿದ್ದಾರೆ.ಪ್ರತೀ ವರ್ಷ ಸಿದ್ದರಾಮಯ್ಯಗೆ ಆಂಜನೇಯ ಟಗರು ಗಿಫ್ಟ್ ಮಾಡ್ತಾ ಬಂದಿದ್ದಾರೆ.ಹಾಗೆ ಈ ವರ್ಷವೂ ಟಗರನ್ನ ಗಿಫ್ಟ್ ಆಗಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments