Webdunia - Bharat's app for daily news and videos

Install App

ಸಿದ್ದರಾಮಯ್ಯ ಗೆದ್ದ ದಿನವೇ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಬೆಂಗಳೂರಿಗೆ ಅಗಮನ

Webdunia
ಗುರುವಾರ, 18 ಮೇ 2023 (13:50 IST)
ಸಿದ್ದರಾಮಯ್ಯನ ಭಾವಚಿತ್ರದ ಟ್ಯಾಟೋ‌ ಹಾಕಿಸಿಕೊಂಡಿರೋ ಅಭಿಮಾನಿ ಜಗದೀಶ್ ಸಿದ್ದರಾಮನ ಹುಂಡಿಯ ಮನೆಹುಂಡಿ ಗ್ರಾಮದಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಬಂದಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದನ್ನು ನೋಡ್ಕೊಂಡೇ ವಾಪಸು ಹೋಗೋದು ಅಂತಾ ಜಗದೀಶ್ ಸಂತಸ ವ್ಯಕ್ತಪಡಿಸಿದ್ದು,ಭಾನುವಾರ ಕಂಠೀರವ ಸ್ಟೇಡಿಯಂ ನಲ್ಲಿ ಟಿಸಿಎಸ್ ವತಿಯಿಂದ ಮ್ಯಾರಥಾನ್ ಇದೆ.ಆ ಕಾರ್ಯಕ್ರಮಕ್ಕೆ ನಿನ್ನೆಯಿಂದ ಸಿದ್ದತೆ ನಡೀತಿದೆ.ಆದರೆ ಇಂದು ಬೆಳಗಿನ ಜಾವ, ಸಿದ್ದರಾಮಯ್ಯ ಗೆ ಶುಭಾಶಯ ಕೋರಿ ಫ್ಲಕ್ಸ್ ಹಾಕಿದ್ದಾರೆ.ಸ್ಟೇಡಿಯಂ ಒಳಗೆ ಇನ್ನೂ ಯಾವುದೇ ರೀತಿಯ ತಯಾರಿ ಆರಂಭವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments