ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Webdunia
ಮಂಗಳವಾರ, 27 ಡಿಸೆಂಬರ್ 2022 (17:01 IST)
ಸಾಲದಶೂಲಕ್ಕೆ ಅನ್ನದಾತರು ಬಲಿಯಾಗ್ತಾನೆ ಇದ್ದಾರೆ.. ಸರ್ಕಾರಗಳು ಎಷ್ಟೇ ಅರಿವು ಮೂಡಿಸಿದ್ರೂ ನಿಯಂತ್ರಣವಾಗ್ತಿಲ್ಲ. ಸಾಲಬಾಧೆ ತಾಳಲಾರದೆ ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಸಣ್ಣಪ್ಪ ಮೃತ ದುರ್ದೈವಿಯಾಗಿದ್ದು, 20 ಗುಂಟೆ ಜಮೀನು ಹೊಂದಿದ್ದ.. ಆದ್ರೆ, ಸಣ್ಣಪ್ಪ ಬೆಳೆದ ಬೆಳೆಗಳಿಗೆ ಬೆಲೆ ಸಿಕ್ಕಿಲ್ಲ. ಇದರಿಂದ ಸಾಲ ತೀರಿಸಲಾಗದೆ ಮನ ನೊಂದಿದ್ದ ರೈತ ಸಾಲಬಾಧೆಯಿಂದ ಮನನೊಂದು  
ಕೆಂಪಿಸಿದ್ದನಹುಂಡಿ ಗ್ರಾಮದ ಸಮೀಪವಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ಗೆ ಭೇಟಿ ಕೊಟ್ಟ ಬಿಜೆಪಿ ನಿಯೋಗದಿಂದ ಗಂಭೀರ ಆರೋಪ

ಹೊಸ ವರ್ಷ ಸ್ವಾಗತಕ್ಕೆ ಸಜ್ಜಾದ ಸಿಲಿಕಾನ್‌ ಸಿಟಿ: ಇಂದು ಯಾವೆಲ್ಲ ರಸ್ತೆಗಳು ಬಂದ್‌ ಆಗಲಿವೆ ಗೊತ್ತಾ

ಕೋಗಿಲು ಲೇಔಟ್: ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದಿದ್ದಕ್ಕೆ ಮಹಿಳೆ ಕೊಟ್ಟ ಉತ್ತರಕ್ಕೆ ಬಿಜೆಪಿ ನಾಯಕರು ಶಾಕ್

ನ್ಯೂ ಇಯರ್‌ ಸ್ವಾಗತಕ್ಕೆ ಕ್ಷಣಗಣನೆ: ಸಿಲಿಕಾನ್‌ ಸಿಟಿ ಮಂದಿಗೆ ಗುಡ್‌ನ್ಯೂಸ್ ನೀಡಿದ ಮೆಟ್ರೊ, ಬಿಎಂಟಿಸಿ

ಪಿಣರಾಯಿ ವಿಜಯನ್ ಜೊತೆ ಸಿದ್ದರಾಮಯ್ಯ: ಇಬ್ಬರು ಕೇರಳ ಸಿಎಂ ಒಂದೇ ಫ್ರೇಮ್ ನಲ್ಲಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments