ಇವನೇ ಹೃದಯವಂತ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ವಿಮಾನದಲ್ಲಿ ಟೂರ್ ಮಾಡಿಸಿದ ವ್ಯಕ್ತಿ

Krishnaveni K
ಬುಧವಾರ, 19 ಫೆಬ್ರವರಿ 2025 (09:34 IST)
ವಿಜಯನಗರ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿ ವಿಜಯನಗರದ ಹರಪನಹಳ್ಳಿಯ ವ್ಯಕ್ತಿ ಹೃದಯವಂತಿಕೆ ಮೆರೆದಿದ್ದಾನೆ.

ಜಮೀನ್ದಾರನಾಗಿರುವ ವಿಶ್ವನಾಥ್ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಡ ಮಹಿಳೆಯರಿಗೆ ಏನಾದರೂ ಗಿಫ್ಟ್ ಕೊಡಬೇಕು ಎಂದುಕೊಂಡಿದ್ದ. ಅದಕ್ಕಾಗಿ ಅವರು ಜೀವನಪರ್ಯಂತ ನೆನಪಿನಲ್ಲಿಟ್ಟುಕೊಳ್ಳುವಂತಹ ಉಡುಗೊರೆಯನ್ನೇ ನೀಡಿದ್ದಾನೆ.

ಒಟ್ಟು 10 ಮಂದಿ ಮಹಿಳಾ ಕೂಲಿ ಕಾರ್ಮಿಕರಿಗೆ ಗೋವಾಗೆ ವಿಮಾನದಲ್ಲಿ ಟೂರ್ ಮಾಡಿಸಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಗೋವಾಗೆ ವಿಮಾನ ಪ್ರಯಾಣ ಮಾಡಿಸಿ ಬಡ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣ ಮಾಡುವುದು ಈ ಮಹಿಳೆಯರ ಪಾಲಿಗೆ ಕನಸಾಗಿತ್ತು. ಆದರೆ ತೋಟದಲ್ಲಿ ಕೆಲಸ ಮಾಡುವಾಗ ವಿಮಾನ ಕಂಡರೆ ನಿಂತು ಕುತೂಹಲದಿಂದ ನೋಡುತ್ತಿದ್ದರಂತೆ. ಹೀಗಾಗಿ ಈಗ ಆ ಮಹಿಳೆಯರಿಗೆ ವಿಮಾನ ಪ್ರಯಾಣ ಮಾಡಿಸಿ ಕನಸು ನನಸಾಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments