Webdunia - Bharat's app for daily news and videos

Install App

ಇವನೇ ಹೃದಯವಂತ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ವಿಮಾನದಲ್ಲಿ ಟೂರ್ ಮಾಡಿಸಿದ ವ್ಯಕ್ತಿ

Krishnaveni K
ಬುಧವಾರ, 19 ಫೆಬ್ರವರಿ 2025 (09:34 IST)
ವಿಜಯನಗರ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿ ವಿಜಯನಗರದ ಹರಪನಹಳ್ಳಿಯ ವ್ಯಕ್ತಿ ಹೃದಯವಂತಿಕೆ ಮೆರೆದಿದ್ದಾನೆ.

ಜಮೀನ್ದಾರನಾಗಿರುವ ವಿಶ್ವನಾಥ್ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಡ ಮಹಿಳೆಯರಿಗೆ ಏನಾದರೂ ಗಿಫ್ಟ್ ಕೊಡಬೇಕು ಎಂದುಕೊಂಡಿದ್ದ. ಅದಕ್ಕಾಗಿ ಅವರು ಜೀವನಪರ್ಯಂತ ನೆನಪಿನಲ್ಲಿಟ್ಟುಕೊಳ್ಳುವಂತಹ ಉಡುಗೊರೆಯನ್ನೇ ನೀಡಿದ್ದಾನೆ.

ಒಟ್ಟು 10 ಮಂದಿ ಮಹಿಳಾ ಕೂಲಿ ಕಾರ್ಮಿಕರಿಗೆ ಗೋವಾಗೆ ವಿಮಾನದಲ್ಲಿ ಟೂರ್ ಮಾಡಿಸಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಗೋವಾಗೆ ವಿಮಾನ ಪ್ರಯಾಣ ಮಾಡಿಸಿ ಬಡ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣ ಮಾಡುವುದು ಈ ಮಹಿಳೆಯರ ಪಾಲಿಗೆ ಕನಸಾಗಿತ್ತು. ಆದರೆ ತೋಟದಲ್ಲಿ ಕೆಲಸ ಮಾಡುವಾಗ ವಿಮಾನ ಕಂಡರೆ ನಿಂತು ಕುತೂಹಲದಿಂದ ನೋಡುತ್ತಿದ್ದರಂತೆ. ಹೀಗಾಗಿ ಈಗ ಆ ಮಹಿಳೆಯರಿಗೆ ವಿಮಾನ ಪ್ರಯಾಣ ಮಾಡಿಸಿ ಕನಸು ನನಸಾಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments