Webdunia - Bharat's app for daily news and videos

Install App

ಇವನೇ ಹೃದಯವಂತ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ವಿಮಾನದಲ್ಲಿ ಟೂರ್ ಮಾಡಿಸಿದ ವ್ಯಕ್ತಿ

Krishnaveni K
ಬುಧವಾರ, 19 ಫೆಬ್ರವರಿ 2025 (09:34 IST)
ವಿಜಯನಗರ: ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿ ವಿಜಯನಗರದ ಹರಪನಹಳ್ಳಿಯ ವ್ಯಕ್ತಿ ಹೃದಯವಂತಿಕೆ ಮೆರೆದಿದ್ದಾನೆ.

ಜಮೀನ್ದಾರನಾಗಿರುವ ವಿಶ್ವನಾಥ್ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಡ ಮಹಿಳೆಯರಿಗೆ ಏನಾದರೂ ಗಿಫ್ಟ್ ಕೊಡಬೇಕು ಎಂದುಕೊಂಡಿದ್ದ. ಅದಕ್ಕಾಗಿ ಅವರು ಜೀವನಪರ್ಯಂತ ನೆನಪಿನಲ್ಲಿಟ್ಟುಕೊಳ್ಳುವಂತಹ ಉಡುಗೊರೆಯನ್ನೇ ನೀಡಿದ್ದಾನೆ.

ಒಟ್ಟು 10 ಮಂದಿ ಮಹಿಳಾ ಕೂಲಿ ಕಾರ್ಮಿಕರಿಗೆ ಗೋವಾಗೆ ವಿಮಾನದಲ್ಲಿ ಟೂರ್ ಮಾಡಿಸಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಗೋವಾಗೆ ವಿಮಾನ ಪ್ರಯಾಣ ಮಾಡಿಸಿ ಬಡ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣ ಮಾಡುವುದು ಈ ಮಹಿಳೆಯರ ಪಾಲಿಗೆ ಕನಸಾಗಿತ್ತು. ಆದರೆ ತೋಟದಲ್ಲಿ ಕೆಲಸ ಮಾಡುವಾಗ ವಿಮಾನ ಕಂಡರೆ ನಿಂತು ಕುತೂಹಲದಿಂದ ನೋಡುತ್ತಿದ್ದರಂತೆ. ಹೀಗಾಗಿ ಈಗ ಆ ಮಹಿಳೆಯರಿಗೆ ವಿಮಾನ ಪ್ರಯಾಣ ಮಾಡಿಸಿ ಕನಸು ನನಸಾಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments