Webdunia - Bharat's app for daily news and videos

Install App

ಸರಕಾರಕ್ಕೆ ಎಚ್ಚರಿಕೆ ನೀಡಿದ ರೈತ ನಾಯಕಿ

Webdunia
ಶುಕ್ರವಾರ, 23 ನವೆಂಬರ್ 2018 (16:43 IST)
ರೈತ ಹೋರಾಟದಲ್ಲಿ ತೊಡಗಿಕೊಂಡಿರುವ ನಾಯಕಿ ಜಯಶ್ರೀ, ಸಿಎಂ ಹಾಗೂ ಸರಕಾರಕ್ಕೆ ಗಡುವು ನೀಡಿದ್ದಾರೆ.
ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಹಣ 15 ದಿನಗಳಲ್ಲಿ ಕೊಡಿಸಬೇಕ ಎಂದು ರೈತ ಮುಖಂಡರಾದ ಜಯಶ್ರೀ ಆಗ್ರಹ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹದಿನೈದು ದಿನಗಳಲ್ಲಿ ನಮ್ಮ ಬೇಡಿಕೆಗೆ ಸರಕಾರ ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮತ್ತೆ ಬೀದಿಗೆ ಇಳಿದು ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಧರಣಿನಿರತ ರೈತರು, ಸಕ್ಕರೆ ಕಾಖಾನೆಯ ಮಾಲೀಕರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಕುಮಾರಸ್ವಾಮಿ ಸಭೆಯಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ವೃಥಾ ಸಮಯವನ್ನು ವ್ಯರ್ಥ ಮಾಡುತ್ತಿದ್ದು, ಕೂಡಲೇ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡು ನ್ಯಾಯ ಒದಗಿಸಬೇಕೆಂದು ಆಗ್ರಹ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments