Webdunia - Bharat's app for daily news and videos

Install App

ಒಂದು ತಂದೆಗೆ ಹುಟ್ಟಿದವ ಲಿಂಗಾಯುತ, ಐವರು ತಂದೆಗೆ ಹುಟ್ಟಿದವ ವೀರಶೈವ: ಸ್ವಾಮಿಜಿ

Webdunia
ಭಾನುವಾರ, 5 ನವೆಂಬರ್ 2017 (16:08 IST)
ಒಂದು ತಂದೆಗೆ ಹುಟ್ಟಿದವ್ರು ಲಿಂಗಾಯುತ, ಐವರು ತಂದೆಗೆ ಹುಟ್ಟಿದವರು ವೀರಶೈವರು ಎಂದು ಕೂಡಲಸಂಗಮ ಮಠದ ಪಂಚಮಪೀಠದ ಜಯಮೃತ್ತುಂಜಯ ಸ್ವಾಮಿಜಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ ಕೋಲಾಹಲ ಸೃಷ್ಟಿಸಿದ್ದಾರೆ.
ಲಿಂಗಾಯುತ ಸ್ವತಂತ್ರಧರ್ಮ ಸಮಾವೇಶದಲ್ಲಿ ಮಾತನಾಡಿದ ಸ್ವಾಮಿಜಿ, ನೀವು ಒಬ್ಬ ತಂದೆಗೆ ಹುಟ್ಟಿ ಲಿಂಗಾಯುತರಾಗ್ತೀರೋ ಅಥವಾ ಐದು ತಂದೆಗೆ ಹುಟ್ಟಿ ವೀರಶೈವರಾಗ್ತೀರೋ ಎನ್ನುವುದನ್ನು ವೀರಶಾವರು ತೀರ್ಮಾನಿಸಲಿ ಎಂದು ಗುಡುಗಿದ್ದಾರೆ.
 
ವೀರಶೈವರನ್ನು ಅಪಮಾನಿಸಲು ಇಂತಹ ಹೇಳಿಕೆ ನೀಡಿದ್ದಾರೆಯೋ ಅಥವಾ ಬಾಯಿತಪ್ಪಿ ಇಂತಹ ಹೇಳಿಕೆ ನೀಡಿದ್ದಾರೆಯೋ ಎನ್ನುವ ಬಗ್ಗೆ ವಿವಾದ ಸೃಷ್ಟಿಯಾಗಿದೆ. 
 
ಲಿಂಗಾಯುತರಲ್ಲಿರುವ 99 ಉಪ ಪಂಗಡಗಳಲ್ಲಿ ವೀರಶೈವರು ಒಂದು. ಆದರೆ, ವೀರಶೈವರು ನಾವೇ ಶ್ರೇಷ್ಠ ನೀವು ನಮ್ಮನ್ನು ಹಿಂಬಾಲಿಸಬೇಕು ಎನ್ನುವ ಹೇಳಿಕೆ ಎಷ್ಟು ಸರಿ ಎಂದು ಜಯಮೃತ್ಯಂಜಯ ಸ್ವಾಮಿಜಿ ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments