Webdunia - Bharat's app for daily news and videos

Install App

ಸಾವಿರ ರೂಪಾಯಿಗಾಗಿ ತಂದೆ-ತಾಯಿ, ತಮ್ಮನನ್ನೇ ಕೊಂದ ಕಿರಾತಕ ಮಗ

Webdunia
ಶುಕ್ರವಾರ, 31 ಜನವರಿ 2020 (15:16 IST)

ಅಪ್ರಾಪ್ತ ಬಾಲಕನೊಬ್ಬ ತನಗೆ ಹಣ ಕೊಡಲಿಲ್ಲ ಅಂತ ರೋಸಿಹೋಗಿ ತಂದೆ – ತಾಯಿ ಹಾಗೂ ತಮ್ಮನನ್ನೇ ಕೊಲೆ ಮಾಡಿರೋ ಅಮಾನವೀಯ ಘಟನೆ ನಡೆದಿದೆ.
 

ಮಧ್ಯಪ್ರದೇಶದಲ್ಲಿ ಘಟನೆ ನಡೆದಿದ್ದು, ಹಣಕ್ಕಾಗಿ ಬಾಲಕ ತಾಯಿಯನ್ನು ಪೀಡಿಸಿದ್ದಾನೆ. ತಾಯಿ ಹಣ ಕೊಡದಿದ್ದಾಗ ತಂದೆಯ ಗನ್ ಬಳಸಿ ಕೊಲೆ ಮಾಡಿದ್ದಾನೆ. ಆ ಬಳಿಕ ತಂದೆಗೂ ಗುಂಡು ಹೊಡೆದಿದ್ದಾನೆ. ಇನ್ನು ತಮ್ಮನನ್ನು ಕೊಲೆ ಮಾಡಿ ಪರಾರಿಯಾಗಿದ್ದನು.

ಇದೀಗ ಸಿಮ್ ಕಾರ್ಡ್ ತೆಗೆದುಕೊಳ್ಳಲು ಅಂಗಡಿಯೊಂದಕ್ಕೆ ಬಾಲಕ ಹೋಗಿದ್ದಾಗ ಆತನನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments