Webdunia - Bharat's app for daily news and videos

Install App

ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದ್ರೆ ತಂದೆಗೆ ಚಾಕು ಇರಿದು ಬಿಡೋದಾ

Webdunia
ಭಾನುವಾರ, 15 ಡಿಸೆಂಬರ್ 2019 (14:31 IST)
ಆತನ ಮಗಳನ್ನು ಹುಡುಗನೊಬ್ಬ ಚುಡಾಯಿಸುತ್ತಿದ್ದನು. ಏಕೆ ಚುಡಾಯಿಸುತ್ತಿರುವೆ ಎಂದು ಕೇಳಿದ್ದಕ್ಕೆ ಹುಡುಗಿಯ ತಂದೆಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿರೋ ಅಮಾನವೀಯ ಘಟನೆ ನಡೆದಿದೆ.

ಕಲಬುರಗಿಯ ಬಾಪು ನಗರದಲ್ಲಿ ಈ ಘಟನೆ ನಡೆದಿದ್ದು, ಹುಡುಗಿಯ ತಂದೆ ಈಶ್ವರ್ ಗಾಯಗೊಂಡು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಶ್ವರ್ ನ ಮಗಳಿಗೆ ಬಾಪು ನಗರದ ನಿವಾಸಿ ವಿಕಾಸ್ ಚುಡಾಯಿಸುತ್ತಿದ್ದನೆನ್ನಲಾಗಿದೆ. ಹೀಗಾಗಿ ವಿಕಾಸ್  ಮನೆಗೆ ಈಶ್ವರ್ ಹೋಗಿದ್ದಾರೆ. ಆಗ ವಿಕಾಸ್ ಹಾಗೂ ಆತನ ತಂದೆ ಬಂಧನ್ ಅಲಿಯಾಸ್ ಲಾಲ್ ಬಹಾದ್ದೂರ ಉಪಾಧ್ಯಾಯ ಸೇರಿ ಚಾಕುವಿನಿಂದ ತಿವಿದು ಹಲ್ಲೆ ನಡೆಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments