Webdunia - Bharat's app for daily news and videos

Install App

ಅನೈತಿಕ ಸಂಬಂಧ ಬಿಡದ ಮಗಳನ್ನೇ ಕೊಂದ ತಂದೆ

Webdunia
ಬುಧವಾರ, 12 ಫೆಬ್ರವರಿ 2020 (11:11 IST)

ಮದುವೆಗಿಂತಲೂ ಮೊದಲೇ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾದ ಬಳಿಕವೂ ಅನೈತಿಕ ಸಂಬಂಧ ಮುಂದುವರಿಸಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ್ದಾನೆ.
 

ಬಳ್ಳಾರಿ ಜಿಲ್ಲೆ ಗೋಡೆಹಾಳದಲ್ಲಿ ಘಟನೆ ನಡೆದಿದ್ದು, ಕವಿತಾ ಳನ್ನು ಆಕೆಯ ತಂದೆ ಗೋಪಾಲ ರೆಡ್ಡಿ ಕೊಲೆ ಮಾಡಿದ್ದಾನೆ.

ಮದುವೆಗಿಂತ ಮೊದಲು ಕವಿತಾ - ಪ್ರಕಾಶ್ ನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ ಮನೆಯಲ್ಲಿ ಬೇರೊಬ್ಬನೊಂದಿಗೆ ಮದುವೆ ಮಾಡಿದ್ರು. ಮಗು ಕೂಡ ಇದೆ.

ಆದರೆ ಮದುವೆ ನಂತರವೂ ಕವಿತಾ - ಪ್ರಕಾಶ್ ಜೊತೆ ಅನೈತಿಕ ಸಂಬಂಧ ಮುಂದುವರಿಸಿದ್ದಳು. ಒಂದೆರಡು ಬಾರಿ ಪ್ರಕಾಶ್ ನೊಂದಿಗೆ ಕೆಲವು ದಿನ ಓಡಿ ಹೋಗಿದ್ದಳಂತೆ.

ಹೀಗಾಗಿ ಮಗಳ ಕೆಲಸ ಸಹಿಸದ ತಂದೆಯೇ ಮಗಳು ಕವಿತಾಳನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments