Webdunia - Bharat's app for daily news and videos

Install App

ಅನೈತಿಕ ಸಂಬಂಧ ಬಿಡದ ಮಗಳನ್ನೇ ಕೊಂದ ತಂದೆ

Webdunia
ಬುಧವಾರ, 12 ಫೆಬ್ರವರಿ 2020 (11:11 IST)

ಮದುವೆಗಿಂತಲೂ ಮೊದಲೇ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾದ ಬಳಿಕವೂ ಅನೈತಿಕ ಸಂಬಂಧ ಮುಂದುವರಿಸಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ್ದಾನೆ.
 

ಬಳ್ಳಾರಿ ಜಿಲ್ಲೆ ಗೋಡೆಹಾಳದಲ್ಲಿ ಘಟನೆ ನಡೆದಿದ್ದು, ಕವಿತಾ ಳನ್ನು ಆಕೆಯ ತಂದೆ ಗೋಪಾಲ ರೆಡ್ಡಿ ಕೊಲೆ ಮಾಡಿದ್ದಾನೆ.

ಮದುವೆಗಿಂತ ಮೊದಲು ಕವಿತಾ - ಪ್ರಕಾಶ್ ನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ ಮನೆಯಲ್ಲಿ ಬೇರೊಬ್ಬನೊಂದಿಗೆ ಮದುವೆ ಮಾಡಿದ್ರು. ಮಗು ಕೂಡ ಇದೆ.

ಆದರೆ ಮದುವೆ ನಂತರವೂ ಕವಿತಾ - ಪ್ರಕಾಶ್ ಜೊತೆ ಅನೈತಿಕ ಸಂಬಂಧ ಮುಂದುವರಿಸಿದ್ದಳು. ಒಂದೆರಡು ಬಾರಿ ಪ್ರಕಾಶ್ ನೊಂದಿಗೆ ಕೆಲವು ದಿನ ಓಡಿ ಹೋಗಿದ್ದಳಂತೆ.

ಹೀಗಾಗಿ ಮಗಳ ಕೆಲಸ ಸಹಿಸದ ತಂದೆಯೇ ಮಗಳು ಕವಿತಾಳನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments