Webdunia - Bharat's app for daily news and videos

Install App

ತನ್ನ ಸ್ವಾರ್ಥಕ್ಕೆ 14 ತಿಂಗಳ ಮಗುವನ್ನೇ ಕೊಂದ ತಂದೆ!?

Webdunia
ಶನಿವಾರ, 9 ಸೆಪ್ಟಂಬರ್ 2023 (10:03 IST)
ರಾಯಚೂರು : 2ನೇ ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಪಾಪಿ ತಂದೆಯೊಬ್ಬ 14 ತಿಂಗಳ ತನ್ನ ಹಸುಗೂಸನ್ನು ಕೊಂದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ.
 
14 ತಿಂಗಳ ಅಭಿನವ್ ಪಾಪಿ ತಂದೆಯ ಕೈಯಲ್ಲೇ ಪ್ರಾಣ ಬಿಟ್ಟ ನತದೃಷ್ಟ ಮಗು. ತನ್ನ ಮಗುವನ್ನೇ ಕೊಂದು 3 ದಿನ ಕಲ್ಲಿನ ಅಡಿಯಲ್ಲಿ ಮುಚ್ಚಿಟ್ಟ ಪಾಪಿ ತಂದೆ ಮಹಾಂತೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಕೊಂದು ಕಲ್ಲಿನ ಅಡಿಯಲ್ಲಿ 3 ದಿನ ಮುಚ್ಚಿಟ್ಟಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಅನುಮಾನ ಹೊಂದಿದ್ದ ಮಹಾಂತೇಶ್ ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ. ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments