Webdunia - Bharat's app for daily news and videos

Install App

ಮತ್ತಷ್ಟು ತಾರಕಕ್ಕೇರಿದ ಇಬ್ಬರು ಅಧಿಕಾರಿಗಳ ಜಗಳ

Webdunia
ಸೋಮವಾರ, 20 ಫೆಬ್ರವರಿ 2023 (16:38 IST)
ಮಾಧ್ಯಮಗಳ ಎದುರು ಮಾತಾಡಬಾರದು ಅನ್ಕೊಂಡಿದ್ದೆ ಆದ್ರೆ ರೋಹಿಣಿ ಅವರು ಬಂದು ದೂರು ಕೊಟ್ಟಿದಾರೆ.ಫೋಟೋಗಳು ವೈಯಕ್ತಿಕ ಆಗಲ್ಲ. ನಾನು ಈಗಾಗಲೇ ಸರ್ಕಾರದ ಗಮನಕ್ಕೆ ಇದೆಲ್ಲದರ ಬಗ್ಗೆ ಗಮನಕ್ಕೆ ತಂದಿದ್ದೇನೆ.ಯಾರು ಅವರನ್ನು ರಕ್ಷಣೆ ಮಾಡ್ತಿದಾರೆ, ಅದೂ ಹೊರಗೆ ಬರಬೇಕು.ಅವರ ಮೇಲೆ ಲೋಕಾಯುಕ್ತ ದೂರು ದಾಖಲಾಗಿತ್ತು.ಅದನ್ನು ಮರುತನಿಖೆಗೆ ಅನುಮತಿ‌ಕೊಡುವಂತೆ ಮನವಿ ಮಾಡ್ತೀನಿ.ಅವರ ಜಾಲಹಳ್ಳಿ ಮನೆ ಬಗ್ಗೆ ರೋಹಿಣಿ ಆಸ್ತಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿಲ್ಲ.ಅದರ ತನಿಖೆಗೂ ಮನವಿ ಮಾಡ್ತೀನಿ.ರೋಹಿಣಿಗೆ ಯಾವ ಶಕ್ತಿ ತಡೀತಿದೆಯೋ ಗೊತ್ತಿಲ್ಲ.ಅವರ ವಿರುದ್ಧ ಯಾವ ಪ್ರಕರಣದಲ್ಲೂ ಕ್ರಮ ಆಗಿಲ್ಲ ಎಂದು ಡಿ. ರೂಪ ಮತ್ತೆ ಆರೋಪ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments