ಅಗ್ನಿ ಅವಘಡ; ಹತ್ತಿ ಸಂಪೂರ್ಣ ಭಸ್ಮ

Webdunia
ಮಂಗಳವಾರ, 13 ಜೂನ್ 2023 (14:00 IST)
ಆಕಸ್ಮಿಕ ಅಗ್ನಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ.. ಕಣಮೇಶ್ವರ ಎಂಬುವವರಿಗೆ ಸೇರಿದ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಬೆಲೆ ಬಾಳುವ ಹತ್ತಿ ಸುಟ್ಟು ಭಸ್ಮವಾಗಿದೆ.. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಸುಮಾರು 150 ಕ್ಕೂ ಹೆಚ್ಚು ಹತ್ತಿ ಚೀಲಗಳು ಸುಟ್ಟು ಭಸ್ಮವಾಗಿದೆ. ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಈಚೆಗೆ ಕೆಟ್ಟು ನಿಂತ ಮಾರ್ಗದಲ್ಲೇ ಮತ್ತೇ ಕೈಕೊಟ್ಟ ನಮ್ಮ ಮೆಟ್ರೋ, ಅಷ್ಟಕ್ಕೂ ಆಗಿದ್ದೇನೂ ಗೊತ್ತಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಮುಂದಿನ ಸುದ್ದಿ
Show comments