ಬೆಂಕಿ ಅವಘಡ- ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ!

Webdunia
ಬುಧವಾರ, 23 ಮಾರ್ಚ್ 2022 (09:01 IST)
ಧಾರವಾಡ : ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ಕಾಟನ್ ಮಿಲ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮವಾದ ಘಟನೆ ನಡೆದಿದೆ.

ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೇಸಿಂಗ್ ಮಿಲ್ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಕೋಟ್ಯಂತರ ರೂ. ಮೌಲ್ಯದ ಹತ್ತಿ ಜೊತೆ ಹತ್ತಿ ಕಾಳು ಹಾಗೂ ಹಿಂಡಿ ಕೂಡಾ ಬೆಂಕಿಗೆ ಆಹುತಿಯಾಗಿದೆ. 

ಸ್ಥಳಕ್ಕೆ ಧಾರವಾಡ ಹಾಗೂ ಬೇಲೂರು ಸೇರಿದಂತೆ ಒಟ್ಟು ಮೂರು ಅಗ್ನಿಶಾಮಕ ಭೇಟಿ ನೀಡಿದ್ದು, ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ಗೋಡಾನ್ನಲ್ಲಿ ಹತ್ತಿಗಳನ್ನು ಇಡಲಾಗಿತ್ತು. ಆದರೆ ಈ ವೇಳೆ ಏಕಾಎಕಿ ಬೆಂಕಿ ಕಾಣಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments