Webdunia - Bharat's app for daily news and videos

Install App

ಬೆಂಗಳೂರಿನ ಆಟೋ ಶೆಡ್ ನಲ್ಲಿ ಬೆಂಕಿ ಅನಾಹುತ

geetha
ಶುಕ್ರವಾರ, 23 ಫೆಬ್ರವರಿ 2024 (15:00 IST)
ಬೆಂಗಳೂರು- ನಗರದ ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿಯಲ್ಲಿ ಆಟೋ ಶೆಡ್ ನಲ್ಲಿ ಅಗ್ನಿ ಅವಘಡ ನಡೆದಿದೆ.ತಡರಾತ್ರಿ1 ಗಂಟೆ ಸುಮಾರಿಗೆ ಆಟೋ ಶೆಡ್ ಗೆ ಬೆಂಕಿ ಬಿದ್ದಿದೆ.ಮನೆ ಮುಂದೆ ಜಾಗ ಇಲ್ಲ ಅಂತ ಶೆಡ್ ನಲ್ಲಿ ಪಾರ್ಕಿಂಗ್ ಫೀಸ್ ಕೊಟ್ಟು ಆಟೋ ನಿಲ್ಲಿಸ್ತಿದ್ರು.ಅಗ್ನಿ ಅನಾಹುತ ವೇಳೆ ಸುಮಾರು 30-40 ಆಟೋಗಳು ಅಗ್ನಿಗಾಹುತಿಯಾಗಿದೆ.ರಿಜ್ವಾನ್ ಎಂಬಾತನಿಗೆ ಸೇರಿರೋ ಆಟೋ ಶೆಡ್ ನಲ್ಲಿ ಅಗ್ನಿ ಅನಾಹುತವಾಗಿದೆ.
 
ಸುಮಾರು ಮೂರು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಅಗ್ನಿ ನಂದಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಕೂಡ ಸಾಥ್ ಕೊಟ್ಟಿದ್ದಾರೆ.ಯಾವ ಕಾರಣಕ್ಕೆ ಬೆಂಕಿ ಬಿತ್ತು ಅನ್ನೋದ್ರ ಕುರಿತು ಅನುಮಾನ ಉಂಟಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿರೋ ಸಾಧ್ಯತೆ ಇದೆ.ತಡರಾತ್ರಿ ಆಟೋಗಳು ಸುಟ್ಟು ಕರಕಲಾಗಿದ್ದು,ಬೆಂಕಿಯನ್ನ ಸಂಪೂರ್ಣವಾಗಿ  ಅಗ್ನಿಶಾಮಕ ಸಿಬ್ಬಂದಿ ನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments