ಹಣದಾಸೆಗಾಗಿ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದು, ಲಕ್ಷಾಂತರ ರೂಪಾಯಿ ಹಣ ವಸೂಲಿ

Webdunia
ಸೋಮವಾರ, 22 ನವೆಂಬರ್ 2021 (21:09 IST)
ಬೆಂಗಳೂರು: ಹಣದಾಸೆಗಾಗಿ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಡಿ ಐವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿ ಐವರು ಬಂಧಿತರು.
ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿರುವ ಅಭಿಷೇಕ್, ಕಾಲೇಜು ಮುಗಿದ ನಂತರ ರಿಯಲ್ ಎಸ್ಟೇಟ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈತನ ತಂದೆ ಆಟೋ ಚಾಲಕನಾಗಿದ್ದ ನಾಗರಬಾವಿ ಬಳಿಯ ಪಾಪರೆಡ್ಡಿಪಾಳ್ಯ ಬಳಿ ವಾಸವಾಗಿದ್ದರು. ರಿಯಲ್ ಎಸ್ಟೇಟ್ ಕೆಲಸ ಮಾಡುವ ಕಚೇರಿಯಲ್ಲಿ ನಿರಂತರ ಹಣದ ವಹಿವಾಟು ನಡೆಸುವ ಸಲುವಾಗಿ ಅಭಿಷೇಕ್ ಬಳಿ ಯಾವಾಗಲೂ ನಗದು ಇರುತ್ತಿತ್ತು. ಇದನ್ನು ಕಂಡ ಸ್ನೇಹಿತರು ಅಭಿಷೇಕ್ ಶ್ರೀಮಂತ ಎಂದು ಭಾವಿಸಿ ಅಪಹರಣ ಮಾಡಲು ಹೊಂಚು ಹಾಕಿದ್ದಾರೆ. ಅಪಹರಣಕ್ಕಾಗಿ ನೆರವು ಪಡೆಯಲು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿರುವ ಪ್ರಜ್ವಲ್, ಅನಿಲ್ ಕುಮಾರ್ ಹಾಗೂ ದೀಪು ಎಂಬವರಿಗೆ ಮಾಹಿತಿ ನೀಡಲಾಗಿದೆ. ಇದರಂತೆ ನ.18ರಂದು ಅಂದುಕೊಂಡಂತೆ ಮುಸುಕುವೇಷ ಧರಿಸಿ ಕಾರಿನಲ್ಲಿ ಅಭಿಷೇಕ್‌ನನ್ನು ಅಪಹರಿಸಿದ್ದಾರೆ. ನಂತರ ಡಾಬಸ್ ಪೇಟೆ ಬಳಿ ಹೋಗಿ ಅಲ್ಲಿಂದ ದೇವನಹಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಭಿಷೇಕ್ ತಂದೆಗೆ ಕರೆ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆ ಕೂಡ ಇದೆ. ಅಂತಿಮವಾಗಿ ಅಭಿಷೇಕ್ ನಿಂದ 70 ಸಾವಿರ ಹಣ ಪಡೆದಿದ್ದರು. ಜೊತೆಗೆ, ಅಪಹರಣ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments