Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯನನ್ನೇ ಸಹಚರರಿಂದ ಕೊಲೆ

geetha
ಭಾನುವಾರ, 28 ಜನವರಿ 2024 (20:41 IST)
ಬೆಂಗಳೂರು : ತಡರಾತ್ರಿಯ 1.30 ರವರೆಗೂ ಸತತವಾಗಿ ಕುಡಿದ ಗ್ಯಾಂಗ್‌ ನಡುವೆ ಜಗಳ ಶುರುವಾಗಿತ್ತು. ಈ ಜಗಳವನ್ನು ಬಿಡಿಸಲು ಹೋದ ದರ್ಶನ್‌ ಗೆ ನಿನ್ನಿಂದಲೇ ಇದೆಲ್ಲಾ ಆಗಿದ್ದು ಎಂದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಹಾಕಿದ್ದಾರೆ. ಮೃತ ದರ್ಶನ್‌ ದೊಡ್ಡಮ್ಮ ಗೌರಮ್ಮ ಆತನಿಗೆ 3000 ರೂ. ಹಣ ನೀಡಿ ಮನೆಗೆ ರೇಷನ್‌ ತರುವಂತೆ ಹೇಳಿದ್ದರು.‌ ಆದರೆ ದರ್ಶನ್‌ ತನ್ನ ಗೆಳೆಯರ ಪಟಾಲಂ ಕಟ್ಟಿಕೊಂಡು ಬಾರ್‌ ಗೆ ಮದ್ಯಸೇವನೆಗೆ ತೆರಳಿದ್ದ. ಬಾರ್‌ ಬಳಿಯಿದ್ದ ದರ್ಶನ್‌ ನನ್ನು ಆತನ ತಾಯಿ ಮತ್ತು ತಂಗಿ ನೋಡಿದ್ದರು. 

ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯನನ್ನೇ ಸಹಚರರು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದರ್ಶನ್‌ ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಪ್ರೀತಮ್‌, ಯಶವಂತ್‌, ಲಂಕೇಶ್‌, ನಿತಿನ್‌ ಮತ್ತು ಪ್ರಶಾಂತ್ ರನ್ನು ಬಂಧಿಸಲಾಗಿದೆ.ಜ .24 ರಂದು ಈ ಘಟನೆ ನಡೆದಿದ್ದು,  ಮರುದಿನವೇ ಆರೋಪಿಗಳನ್ನು ಪೊಲೀಸರು  ಬಂಧಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments