Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯನನ್ನೇ ಸಹಚರರಿಂದ ಕೊಲೆ

geetha
ಭಾನುವಾರ, 28 ಜನವರಿ 2024 (20:41 IST)
ಬೆಂಗಳೂರು : ತಡರಾತ್ರಿಯ 1.30 ರವರೆಗೂ ಸತತವಾಗಿ ಕುಡಿದ ಗ್ಯಾಂಗ್‌ ನಡುವೆ ಜಗಳ ಶುರುವಾಗಿತ್ತು. ಈ ಜಗಳವನ್ನು ಬಿಡಿಸಲು ಹೋದ ದರ್ಶನ್‌ ಗೆ ನಿನ್ನಿಂದಲೇ ಇದೆಲ್ಲಾ ಆಗಿದ್ದು ಎಂದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಹಾಕಿದ್ದಾರೆ. ಮೃತ ದರ್ಶನ್‌ ದೊಡ್ಡಮ್ಮ ಗೌರಮ್ಮ ಆತನಿಗೆ 3000 ರೂ. ಹಣ ನೀಡಿ ಮನೆಗೆ ರೇಷನ್‌ ತರುವಂತೆ ಹೇಳಿದ್ದರು.‌ ಆದರೆ ದರ್ಶನ್‌ ತನ್ನ ಗೆಳೆಯರ ಪಟಾಲಂ ಕಟ್ಟಿಕೊಂಡು ಬಾರ್‌ ಗೆ ಮದ್ಯಸೇವನೆಗೆ ತೆರಳಿದ್ದ. ಬಾರ್‌ ಬಳಿಯಿದ್ದ ದರ್ಶನ್‌ ನನ್ನು ಆತನ ತಾಯಿ ಮತ್ತು ತಂಗಿ ನೋಡಿದ್ದರು. 

ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯನನ್ನೇ ಸಹಚರರು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದರ್ಶನ್‌ ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಪ್ರೀತಮ್‌, ಯಶವಂತ್‌, ಲಂಕೇಶ್‌, ನಿತಿನ್‌ ಮತ್ತು ಪ್ರಶಾಂತ್ ರನ್ನು ಬಂಧಿಸಲಾಗಿದೆ.ಜ .24 ರಂದು ಈ ಘಟನೆ ನಡೆದಿದ್ದು,  ಮರುದಿನವೇ ಆರೋಪಿಗಳನ್ನು ಪೊಲೀಸರು  ಬಂಧಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments