Webdunia - Bharat's app for daily news and videos

Install App

ಗೆಳತಿಗೆ ಮುತ್ತು ಕೊಟ್ಟು ಜೀವಕ್ಕೆ ಕುತ್ತು ತಂದುಕೊಂಡ ಗೆಳೆಯ

Webdunia
ಶನಿವಾರ, 20 ಅಕ್ಟೋಬರ್ 2018 (08:38 IST)
ಬೆಂಗಳೂರು : ಗೆಳತಿಗೆ ಕಿಸ್ ಮಾಡಿದ್ದಕ್ಕೆ ಯುವಕನೊಬ್ಬನನ್ನು ಗ್ಯಾಂಗ್ ವೊಂದು ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 


ಜಗದೀಪ್ ಸಿಂಗ್ ಗ್ಯಾಂಗ್ ನಿಂದ ಹತ್ಯೆಯಾದವನು. ಈತ ರಾತ್ರಿ ಪಾರ್ಟಿ ಮುಗಿಸಿ ರೋಡ್ ನಲ್ಲಿ ತನ್ನ ಗೆಳತಿಗೆ ಕಿಸ್ ಕೋಡುತ್ತಿದ್ದ. ಇದನ್ನು ಕಂಡು ಚಿಟ್ಟೆ ಅಂಡ್ ಗ್ಯಾಂಗ್ ಗಲಾಟೆ ಮಾಡಿದ್ದಾರೆ. ಕುಡಿದು ರೋಡ್ ನಲ್ಲಿ ಕಿಸ್ ಮಾಡುತ್ತಿರಾ ಎಂದು ಜಗದೀಪ್ ಸಿಂಗ್ ಜೊತೆ ಜಗಳವಾಡಿದ್ದಲ್ಲದೇ ಅಶ್ಲೀಲವಾಗಿ ಮಾತನಾಡಿದ್ದಾರೆ.


ನಂತರ ಈ ಜಗಳ ತಾರಕಕ್ಕೇರಿ ಚಿಟ್ಟೆ ಅಂಡ್ ಗ್ಯಾಂಗ್ ನವರು ಜಗದೀಪ್ ಸಿಂಗ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments