Webdunia - Bharat's app for daily news and videos

Install App

ಚೆನ್ನವೀರ ಕಣವಿ ಅಂತ್ಯಕ್ರಿಯೆ?

Webdunia
ಬುಧವಾರ, 16 ಫೆಬ್ರವರಿ 2022 (13:17 IST)
ಧಾರವಾಡ : ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ ಹಿನ್ನೆಲೆಯಲ್ಲಿ ಸಂಜೆ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ಮಾಡುವುದಾಗಿ ಚೆನ್ನವೀರ ಕಣವಿ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ.

ಈ ಹಿನ್ನೆಲೆ ಅವರಿಗೆ ಐಸಿಯುದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ತದನಂತರ ಕೊರೊನಾ ನೆಗೆಟಿವ್ ಬಂದ ಮೇಲೂ ಉಸಿರಾಟದ ತೊಂದರೆ ಹಾಗೂ ಕಿಡ್ನಿ ಸಮಸ್ಯೆಯಿಂದ ಕಣವಿ ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ.

ಕುಟುಂಬದವರು ಎಲ್ಲರೂ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ತೋಟದಲ್ಲಿರುವ ಕಣವಿ ಅವರ ಪತ್ನಿ ಶಾಂತಾದೇವಿ ಕಣವಿ ಅವರ ಸಮಾಧಿ ಪಕ್ಕದಲ್ಲೇ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಇನ್ನು ಆಸ್ಪತ್ರೆಯಿಂದ ಧಾರವಾಡ ಕಲ್ಯಾಣನಗರದ ಮನೆಗೆ ಪಾರ್ಥಿವ ಪೂಜೆ ಮಾಡಿದ ನಂತರ, ಕಣವಿ ಅವರ ಪಾರ್ಥಿವ ಶರೀರವನ್ನು ಕೆಸಿಡಿ ಮೈದಾನಕ್ಕೆ ತಂದು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments