ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಶಾಕ್ ಸಾಧ್ಯತೆ?

Webdunia
ಗುರುವಾರ, 18 ಆಗಸ್ಟ್ 2022 (16:09 IST)
ಬೆಂಗಳೂರು : ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಹೈಕಮಾಂಡ್ ಬೂಸ್ಟರ್ ಡೋಸ್ ಕೊಟ್ಟಿದೆ. ಒಂದು ರೀತಿಯಲ್ಲಿ ಪೊಲಿಟಿಕಲ್ ಸರ್ಜಿಕಲ್ ಸ್ಟ್ರೈಕ್ ಶುರುವಾಗಿದೆ.

ಮಾಸ್ ಲೀಡರ್ ಯಡಿಯೂರಪ್ಪಗೆ ಬಿಜೆಪಿಯ ಸರ್ವೋಚ್ಛ ಸಮಿತಿಗಳಾದ ಕೇಂದ್ರ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸ್ಥಾನ ನೀಡಿದೆ. ಈ ಬೆನ್ನಲ್ಲೇ ಬಿಜೆಪಿ ಸಂಘಟನೆಗೆ ಸರ್ಜರಿ ನಡೆದಿದೆ ಅನ್ನೋ ಮಾತುಗಳ ಕೇಳಿ ಬರುತ್ತಿದೆ. 

ಮುಂದಿನ ರಾಜ್ಯಾಧ್ಯಕ್ಷ ರೇಸ್ನಲ್ಲಿ ಯಾರ್ಯಾರು ಇದ್ದಾರೆ?, ನಾಲ್ವರು ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ ಆಗುತ್ತಾ ಅನ್ನೋ ಮಾತು ಕೇಳಿ ಬರುತ್ತಿದೆ. ಹೈಕಮಾಂಡ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಿಜಯೇಂದ್ರ ಹೆಸರು ಪರಿಗಣಿಸ್ತಾರಾ ಅಥವಾ ಆಗಸ್ಟ್ ಕಡೇ ವಾರದಲ್ಲಿ ಹೈಕಮಾಂಡ್ನಿಂದ ಮತ್ತೊಂದು ಶಾಕಿಂಗ್ ಸುದ್ದಿ ಹೊರಬೀಳುತ್ತಾ ಎಂಬುದನ್ನು ಕಾದದುನೋಡಬೇಕಿದೆ.

ಬಿಜೆಪಿ ನಿಯಮದಂತೆ ಆಗಸ್ಟ್ 28ಕ್ಕೆ ಕಟೀಲ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಪಕ್ಷಕ್ಕೆ ಅಗತ್ಯವಿದ್ದರೆ ಅವಧಿ ವಿಸ್ತರಿಸಬಹುದು ಅಥವಾ ಪುನರ್ ಆಯ್ಕೆ ಮಾಡಬಹುದು. ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments