Webdunia - Bharat's app for daily news and videos

Install App

ಮದುವೆಯಾದಾಗಿಂದಲೂ ಲೈಂಗಿಕ ಸಂಪರ್ಕ ಮುಂದೂಡುತ್ತಿದ್ದ ಸಲಿಂಗಿ ಪತಿ! ಬೇಸತ್ತ ಪತ್ನಿ ಮಾಡಿದ್ದಾದ್ರು ಏನು?

Webdunia
ಬುಧವಾರ, 16 ಆಗಸ್ಟ್ 2023 (09:03 IST)
ಬೆಂಗಳೂರು : ಸಲಿಂಗಿ ಗಂಡನಿಂದ ಬೇಸತ್ತು ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮದುವೆಯಾದಾಗಿನಿಂದಲೂ ಲೈಂಗಿಕ ಸಂಪರ್ಕ ಮುಂದೂಡುತ್ತಿದ್ದ ಪತಿ ಬಗ್ಗೆ ಅನುಮಾನಗೊಂಡು ವಾಟ್ಸಪ್ ಪರಿಶೀಲಿಸಿದಾಗ ಮಹಿಳೆಗೆ ಗಂಡನ ನಿಜ ಬಣ್ಣ ಬಯಲಾಗಿದೆ.
 
ರಾಜಧಾನಿಯಲ್ಲಿ ಹೀಗೊಂದು ಪ್ರಕರಣ ನಡೆದಿದ್ದು, ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಂಡ ದಿಗಂತ್ನಿಂದ ಮೋಸ ಹೋದ ಮಹಿಳೆ ಟೆಕ್ಕಿಯಾಗಿದ್ದಾರೆ. ಮಗನ ವಿಚಾರ ಗೊತ್ತಿದ್ದೂ ಆತನ ಪೋಷಕರು ಮದುವೆ ಮಾಡಿಸಿದ್ದರು. ಹೆಣ್ಣಿನ ಮನೆಯವರಿಂದ 160 ಗ್ರಾಂ ಚಿನ್ನಾಭರಣ ಹಾಗೂ ನಗದು ಪಡೆದು ಮಗ ಸಲಿಂಗಕಾಮಿ ಅನ್ನೋದನ್ನ ಬಚ್ಚಿಟ್ಟು ಮದುವೆ ಮಾಡಿಸಿದ್ದರು. ಮದುವೆಯಾದಾಗಿನಿಂದ ಈತ ಲೈಂಗಿಕ ಸಂಪರ್ಕ ಮುಂದೂಡುತ್ತಲೇ ಇದ್ದ. 

ದಿಗಂತ್ ಸಹೋದರನಿಗೆ ಮಕ್ಕಳಾದ ಹಿನ್ನೆಲೆ ನೀನು ಮಕ್ಕಳು ಮಾಡಿಕೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರು. ಮಕ್ಕಳ ಬಗ್ಗೆ ಮಾತನಾಡುತ್ತಿದ್ದಂತೆ ದಿಗಂತ್ ಪಲಾಯನ ಮಾಡುತ್ತಿದ್ದ. ಪತಿಯ ನಡವಳಿಕೆ ಕಂಡು ಅನುಮಾನಗೊಂಡ ಟೆಕ್ಕಿ ಪತ್ನಿ ಆತನ ವಾಟ್ಸಪ್, ಮೆಸೆಂಜರ್ ಪರಿಶೀಲಿಸಿದ್ದಾಳೆ. ಈ ವೇಳೆ ಪತಿಯ ನಿಜ ಬಣ್ಣ ಬಯಲಾಗಿದೆ.

ಈ ವೇಳೆ ಪತ್ನಿ ಮೇಲೆ ಸಲಿಂಗಿ ದಿಗಂತ್ ಹಲ್ಲೆ ನಡೆಸಿದ್ದ. ಪತಿಯ ಪೋಷಕರಿಗೆ ಹೇಳಿದಾಗ, ಅನುಸರಿಸಿಕೊಂಡು ಹೋಗು ಎಂದು ಸುಮ್ಮನಾಗುತ್ತಿದ್ದರು. ಇದರಿಂದ ಬೇಸತ್ತು ಟೆಕ್ಕಿ ಮಹಿಳೆ ಸದ್ಯ ಪತಿ ದಿಗಂತ್ ಮತ್ತು ಆತನ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ