Webdunia - Bharat's app for daily news and videos

Install App

ಡ್ಯಾನ್ಸ್ ಮಾಸ್ಟರ್ ಕಿರುಕುಳಕ್ಕೆ ಬಲಿಯಾದಳಾ ಯುವತಿ..?

Webdunia
ಮಂಗಳವಾರ, 31 ಅಕ್ಟೋಬರ್ 2017 (11:47 IST)
ಬೆಂಗಳೂರು: ಡ್ಯಾನ್ಸ್ ಕ್ಲಾಸ್ ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಟ್ಟೂರು ಲೇಔಟ್‌ನಲ್ಲಿ ನಡೆದಿದೆ.

ಚಂದನಾ(17) ಆತ್ಮಹತ್ಯೆಗೆ ಶರಣಾದ ಯುವತಿ. ಡ್ಯಾನ್ಸ್ ಮಾಸ್ಟರ್ ಸತೀಸ್ ಕಿರುಕುಳದಿಂದ ಈ ಘಟನೆ ನಡೆದಿದೆ ಎಂದು ಚಂದನಾ ಪೋಷಕರು ಆರೋಪಿಸಿದ್ದಾರೆ. ಘಟನೆ ನಂತರ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಡ್ಯಾನ್ಸ್ ಮಾಸ್ಟರ್ ಸತೀಸ್ ಗೆ ಮನಬಂದಂತೆ ಥಳಿಸಿದ್ದಾರೆ.

ಡ್ಯಾನ್ಸ್ ಕ್ಲಾಸ್‌ಗೆ ಹೋಗುತ್ತಿದ್ದಾಗ ಅಲ್ಲಿ ಚಂದನಾಗೆ ಸತೀಶ್‌ ಪರಿಚಿತನಾಗಿದ್ದಾನೆ. ಆದ್ರೆ ನಿನ್ನೆ ರಾತ್ರಿ ಚಂದನಾ ಅಲ್ಲಿಗೆ ಹೋಗಿದ್ಯಾಕೆ ಎಂಬ ಪ್ರಶ್ನೆ ಪೊಲೀಸರಿಗೆ ಕಾಡುತ್ತಿದೆ. ಹೀಗಾಗಿ ಸತೀಶ್ ಆಕೆಯನ್ನು ಅಲ್ಲಿಗೆ ಕರೆಸಿಕೊಂಡು ಕಿರುಕುಳ ನೀಡಿರಬಹುದು. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಸತೀಶ್‌ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments