Webdunia - Bharat's app for daily news and videos

Install App

ಹೂಳು ತುಂಬಿಕ ಕಲ್ಯಾಣಿಗೆ ಬಿದ್ದು ಬಾಲಕಿಯೋರ್ವಳು ಮೃತ

Webdunia
ಶನಿವಾರ, 29 ಏಪ್ರಿಲ್ 2023 (19:00 IST)
ಹೂಳು ತುಂಬಿಕ ಕಲ್ಯಾಣಿಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ನಡೆದಿದೆ.‌ 15 ವರ್ಷದ ಹರ್ಷಿತಾ ಮೃತ ನತದೃಷ್ಟೆ‌. ಸಹೋದರನ ಜೊತೆ ಹೋಗುತ್ತಿದ್ದಾಗ ಆಯತಪ್ಪಿ ಇಬ್ಬರೂ ಕಲ್ಯಾಣಿಗೆ ಬಿದ್ದಿದ್ದಾರೆ. ಹೂಳು ತುಂಬಿದ ಪರಿಣಾಮ ಮೇಲೆ ಬರಲು ಸಾಧ್ಯವಾಗದೇ ಇಬ್ಬರು ಮುಳುಗಿದ್ದಾರೆ. ಸ್ಥಳೀಯರು ರಕ್ಷಣೆ ಮಾಡಿದರಾದ್ರೂ ಬಾಲಕಿಯ ಜೀವವನ್ನ ಉಳಿಸಲು ಆಗಿಲ್ಲ‌. ಅಭಿಲಾಷ್ (6) ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಕಲ್ಯಾಣಿಗೆ ಬೇಲಿ ಕೂಡ ಹಾಕದೇ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಗುಡಿ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದಾಳೆಂದು ಸ್ಥಳೀಯರು ಆರೋಪಿಸ್ತಿದ್ದಾರೆ‌‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments