Webdunia - Bharat's app for daily news and videos

Install App

ಹೂಳು ತುಂಬಿಕ ಕಲ್ಯಾಣಿಗೆ ಬಿದ್ದು ಬಾಲಕಿಯೋರ್ವಳು ಮೃತ

Webdunia
ಶನಿವಾರ, 29 ಏಪ್ರಿಲ್ 2023 (19:00 IST)
ಹೂಳು ತುಂಬಿಕ ಕಲ್ಯಾಣಿಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ನಡೆದಿದೆ.‌ 15 ವರ್ಷದ ಹರ್ಷಿತಾ ಮೃತ ನತದೃಷ್ಟೆ‌. ಸಹೋದರನ ಜೊತೆ ಹೋಗುತ್ತಿದ್ದಾಗ ಆಯತಪ್ಪಿ ಇಬ್ಬರೂ ಕಲ್ಯಾಣಿಗೆ ಬಿದ್ದಿದ್ದಾರೆ. ಹೂಳು ತುಂಬಿದ ಪರಿಣಾಮ ಮೇಲೆ ಬರಲು ಸಾಧ್ಯವಾಗದೇ ಇಬ್ಬರು ಮುಳುಗಿದ್ದಾರೆ. ಸ್ಥಳೀಯರು ರಕ್ಷಣೆ ಮಾಡಿದರಾದ್ರೂ ಬಾಲಕಿಯ ಜೀವವನ್ನ ಉಳಿಸಲು ಆಗಿಲ್ಲ‌. ಅಭಿಲಾಷ್ (6) ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಕಲ್ಯಾಣಿಗೆ ಬೇಲಿ ಕೂಡ ಹಾಕದೇ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಗುಡಿ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದಾಳೆಂದು ಸ್ಥಳೀಯರು ಆರೋಪಿಸ್ತಿದ್ದಾರೆ‌‌.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments