Webdunia - Bharat's app for daily news and videos

Install App

ನೇಹಾ ಹಿರೇಮಠ್‌ ಮಾದರಿಯಲ್ಲೇ ರಾಯಚೂರಿನಲ್ಲಿ ವಿದ್ಯಾರ್ಥಿನಿಯ ಹತ್ಯೆ

Sampriya
ಗುರುವಾರ, 30 ಜನವರಿ 2025 (18:29 IST)
ಸಿಂಧನೂರು: ರಾಯಚೂರು ಜಿಲ್ಲೆಯ ನಗರದ ಹೊರವಲಯದ ಗೌತಮ ಲೇಜೌಟ್‌ ಬಳಿ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎಸ್‌ಸಿ ಪ್ರಥಮ ಸೆಮಿಸ್ಟರ್‌ನ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ವಿದ್ಯಾರ್ಥಿನಿಯನ್ನು ಲಿಂಗಸುಗೂರು ಪಟ್ಟಣದ ಶಿಫಾ  ಅಬ್ದುಲ್ ವಾಹೀದ್ (24) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲದ  ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದ ಕಾರ್ಮಿಕ  ಮುಬಿನ್‌ ಎಂಬಾತ ಕೊಲೆ ಆರೋಪಿ.

ಶಿಫಾ ಇಂದು ಬೆಳಿಗ್ಗೆ 9 ಗಂಟೆಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಲಿಂಗಸುಗೂರಿನಿಂದ ಸಿಂಧನೂರಿಗೆ ಕಾಲೇಜಿಗೆ ಬಂದಿದ್ದಳು. ಆರೋಪಿ ಬೈಕ್‌ ಮೇಲೆ ಶಿಫಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.

ಆರೋಪಿಯು ಮಹತ್ವದ ವಿಚಾರ ಮಾತನಾಡಲು ಇದೆ ಎಂದು ಹೇಳಿ ಶಿಫಾಳನ್ನು  ಕಾಲೇಜು ಹತ್ತಿರದ ಗೌತಮ ಲೇಔಟ್‌ಗೆ ಹೋಗಿದ್ದಾನೆ. ಇಬ್ಬರ ನಡೆಯುವೆಯೂ ಮಾತುಕತೆ ನಡೆದ ನಂತರ ಕುಪಿತಗೊಂಡ ಯುವಕ ತನ್ನೊಂದಿಗೆ ತಂದಿದ್ದ ಚಾಕುವಿನಿಂದ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ನಂತರ ಲಿಂಗಸುಗೂರು ಠಾಣೆಗೆ ತೆರಳಿ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments