ಇಂಜಿನಿಯರಿಂಗ್ ಓದುತ್ತಿದ್ದ ಹುಡುಗಿ ನಡು ರಸ್ತೆಯಲ್ಲೇ ಹೆಣವಾದಳು!

Webdunia
ಶುಕ್ರವಾರ, 12 ಏಪ್ರಿಲ್ 2019 (12:51 IST)
ಅವಳು ಇಂಜಿನಿಯರಿಂಗ್ ಓದುತ್ತಿದ್ದಳು. ನೂರಾರು ಬಣ್ಣದ ಕನಸುಗಳನ್ನು ಕಂಡಿದ್ದ ಹುಡುಗಿ ತನ್ನದಲ್ಲದ ತಪ್ಪಿಗೆ ನಡುರಸ್ತೆಯಲ್ಲೇ ಬರ್ಬರವಾಗಿ ಸಾವನ್ನಪ್ಪಿದ್ದಾಳೆ.

ಕುರಿ ಕಾಯುವವರ ಹತ್ತಿರ ಇದ್ದ ಕುಡುಗೋಲು ಯುವತಿಯೊಬ್ಬರ ಜೀವ ತೆಗೆದಿದೆ. ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯ ಕುತ್ತಿಗೆಗೆ ಕುಡುಗೋಲು ತಲುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿಯ ರಾಮಮಂದಿರ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಮೇಘಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ.

ಆಕ್ಟಿವಾದಲ್ಲಿ ವೇಗವಾಗಿ ಕಾಲೇಜಿಗೆ ಯುವತಿ ತೆರಳುತ್ತಿದ್ದಳು. ಅದೇ ಮಾರ್ಗದಲ್ಲಿ ಕುರಿಗಾಯಿಯೊಬ್ಬನ ತನ್ನ ಹರಿತವಾದ ಕುಡುಗೋಲನ್ನು ಸೈಕಲ್ ಮೇಲೆ ಇಟ್ಟುಕೊಂಡು ಸೈಕಲ್ ಚಲಾಯಿಸುತ್ತಿದ್ದನು.

ಆಗ ಸೈಕಲ್ ಮೇಲಿದ್ದ ಕುಡುಗೋಲು ನೇರವಾಗಿ ಯುವತಿಯ ರುಂಡ ಕತ್ತರಿಸಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಯುವತಿ ಮಾರ್ಗದ ನಡುವೆಯೇ ಪ್ರಾಣ ಬಿಟ್ಟಿದ್ದಾಳೆ. ಕುರಿಗಾಯಿ ಪರಾರಿಯಾಗಿದ್ದಾನೆ. ಈ ಕುರಿತು ಗುಲ್ಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments