ಬೆಂಗಳೂರಿನಲ್ಲಿ ಗೋಲ್ಡ್ ಕಂಪನಿಗೆ ನುಗ್ಗಿ ಕಳ್ಳತನ

geetha
ಶುಕ್ರವಾರ, 16 ಫೆಬ್ರವರಿ 2024 (16:40 IST)
ಬೆಂಗಳೂರು- ನಗರದ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಇರುವ ಬೆನಕಾಗೋಲ್ಡ್ ಕಂಪನಿಗೆ ನುಗ್ಗಿ ಕಳ್ಳತನ ಮಾಡಲಾಗಿದೆ.ರಾತ್ರಿ ಕಛೇರಿಗೆ ನುಗ್ಗಿ ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಚಿನ್ನಭರಣ ಹಾಗು ನಗದು ಕದ್ದು ಖತರ್ನಾಕ್ ಕಳ್ಳರು ಪರಾರಿಯಾಗಿದ್ದಾರೆ.ಸುಮಾರು 250 ಗ್ರಾಂ ಚಿನ್ನ, 1.8 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.ಬಸವನಗುಡಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಬೆನಕಾಗೋಲ್ಡ್ ಕಂಪನಿ ಕಛೇರಿಯಲ್ಲಿ ನಿನ್ನೆ ಎಂದಿನಂತೆ ಕಂಪನಿ ಸಿಬ್ಬಂದಿ ಬಿಸಿನೇಸ್ ಮಾಡಿದ್ದ .

ಗ್ರಾಹಕರಿಂದ ಚಿನ್ನಭರಣ  ಬೆನಕಾಗೋಲ್ಡ್ ಕಂಪನಿ ಖರೀದಿ ಮಾಡುತ್ತೆ ಆದ್ರೆ ನಿನ್ನೆ ಕಛೇರಿ ಬೀಗ ಹಾಕಿ ಸಿಬ್ಬಂದಿ ಹೋಗಿದ್ದಾರೆ.ಆಗ ಮಧ್ಯರಾತ್ರಿ ಕಛೇರಿಗೆ ನುಗ್ಗಿ ಚಿನ್ನ, ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ.ಕಳ್ಳತನ ಮಾಡಿ ಸಿಸಿ ಕ್ಯಾಮರಾ ಡಿವಿಆರ್ ಕದ್ದು ಪರಾರಿಯಾಗಿದ್ದು,ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments