Webdunia - Bharat's app for daily news and videos

Install App

ಮೈಸೂರು ದಸರಾದಲ್ಲಿ ವೈಭವದ ಜಂಬೂ ಸವಾರಿ

Webdunia
ಮಂಗಳವಾರ, 8 ಅಕ್ಟೋಬರ್ 2019 (14:33 IST)
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜಂಬೂ ಸವಾರಿ ನೋಡುಗರ ಕಣ್ಮನ ಸೆಳೆಯುವಲ್ಲಿ ಸಫಲವಾಗಿದೆ.

ಮೈಸೂರಿನ ಪರಂಪರೆ, ಇತಿಹಾಸ ಅಲ್ಲದೇ ಗತವೈಭವವನ್ನು ಸಾರುವ ಚಾಮುಂಡಿ ದೇವಿಯ ವೈಭವದ ಜಂಬೂ ಸವಾರಿ ಮೆರವಣಿಗೆ ಆಕರ್ಷಕವಾಗಿ ನಡೆಯಿತು.

ಸಿಎಂ ಬಿ.ಎಸ್.ಯಡಿಯೂರಪ್ಪ, ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದ್ರು.

ದಸರಾ ಮಹೋತ್ಸವ, ಸಂಭ್ರಮದಲ್ಲಿ ಲಕ್ಷಾಂತರ ಜನರು ಭಾಗಿಯಾಗಿ ಸಂತಸಗೊಂಡಿದ್ದಾರೆ. ಜಂಬೂ ಸವಾರಿ ಮೆರವಣಿಗೆ ನಡೆಯೋ ಮೂಲಕ ದಸರಾ ಸಮಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments