ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿ ಇದೆ- ನಳಿನ್ ಕುಮಾರ್ ಕಟೀಲ್

Webdunia
ಭಾನುವಾರ, 15 ಅಕ್ಟೋಬರ್ 2023 (21:00 IST)
ಐಟಿ ದಾಳಿ ಪ್ರಕರಣ ಹಿನ್ನೆಲೆ ನಾಳೆ‌ ಬಿಜೆಪಿ ಪ್ರತಿಭಟನೆ ನಿರ್ಧಾರ‌ ವಿಚಾರವಾಗಿ ರಾಜ್ಯ‌ ಬಿಜೆಪಿ ಕಚೇರಿಯಲ್ಲಿ‌ ರಾಜ್ಯಾಧ್ಯಕ್ಷ‌ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
 
ಸಭೆಯಲ್ಲಿ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ‌ಛಲವಾದಿ ನಾರಾಯಣ ಸ್ವಾಮಿ ಮತ್ತಿತರರು ಭಾಗಿಯಾಗಿದ್ದಾರೆ.ನಾಳೆ‌ ರಾಜ್ಯಾದ್ಯಂತ ಪ್ರತಿಭಟನೆಯ ರೂಪರೇಷೆಯ ಬಗ್ಗೆ ಚರ್ಚೆ ನಡೆಸಲಾಗಿದೆ.ಬೆಂಗಳೂರಿನಲ್ಲೂ ಕೂಡ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.ಪ್ರತಿಭಟನೆಯ ಪೂರ್ವ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
 
ಇನ್ನೂ ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿ ಇದೆ.ಅಧಿಕಾರ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್  ಸರ್ಕಾರ ಮಾಡಿದೆ.ಕಲಾವಿದರಿಗೂ ಕಮೀಷನ್ ಕಂಟಕ ಇದೆ.ಕಲಾವಿದರಿಂದಲೂ ಕಮೀಷನ್ ಕೇಳ್ತಿದ್ದಾರೆ.ಇದು ಎಟಿಎಂ ಸರ್ಕಾರ.ಗುತ್ತಿಗೆದಾರರಿಗೆ 650 ಕೋಟಿ ಬಿಡುಗಡೆ ಮಾಡ್ತಾರೆ.ಅದಾದ ಸ್ವಲ್ಪ ದಿನಕ್ಕೆ ಐಟಿ ದಾಳಿಯಲ್ಲಿ ಕೋಟಿ ಕೋಟಿ ಸಿಗುತ್ತೆ.ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್ ಗೂ ಸಂಬಂಧ ಇದೆ.ಈ ಹಣ ಕಾಂಗ್ರೆಸ್ ಲೂಟಿ ಸರ್ಕಾರ ಹೊಡೆದಿದೆ.ಈ ಲೂಟಿ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಬೃಹತ್ ಹೋರಾಟ ನಡೆಸ್ತೇವೆ.ನಾಳೆ ಜಿಲ್ಲೆಗಳಲ್ಲಿ ನಾಡಿದ್ದು ಮಂಡಲಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡ್ತೇವೆ.ಐಟಿ ದಾಳಿಯಲ್ಲಿ ಕೋಟಿ ಕೋಟಿ ಪತ್ತೆ ಹಿನ್ನೆಲೆ ನೈತಿಕ ಹೊಣೆ ಸಿಎಂ, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ನಳಿನ್ ಕುಮಾರ್ ಕಟೀಲ್ ಅಗ್ರಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments