Webdunia - Bharat's app for daily news and videos

Install App

ಕೃಷಿ ಉತ್ಪನ್ನ ಮಾರಾಟ, ಶೇಖರಣೆಗೆ ಅವಕಾಶ ಕೊಟ್ಟ ಸರಕಾರ

Webdunia
ಬುಧವಾರ, 8 ಏಪ್ರಿಲ್ 2020 (17:22 IST)
ಲಾಕಡೌನ್ ನಡುವೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರವು ದಿಟ್ಟ ಕ್ರಮ ತೆಗೆದುಕೊಂಡಿದೆ.

ಜಿಲ್ಲಾ ಮತ್ತು ರಾಜ್ಯಮಟ್ಟದ ಬಾರ್ಡರಗಳನ್ನು ಓಪನ್ ಮಾಡಿ, ಆಹಾರ ಧಾನ್ಯ, ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸರಕು ಸಾಗಣೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಬೀದರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರು, ರೈತ ಮುಖಂಡರು, ಜಿಪಂ ಅಧ್ಯಕ್ಷರು, ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದರು.

ಹಮಾಲರು ಮತ್ತು ಲಾರಿಗಳು ಬರುತ್ತಿಲ್ಲ ಎನ್ನುವ ದೂರುಗಳು ಕೆಲವು ಕಡೆಗಳಲ್ಲಿ ಕೇಳಿ ಬಂದಿದೆ. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಹಕರಿಸಲು ಅವರಿಗೆ ಮನವೊಲಿಸಿ ಎಂದು ಸೂಚಿಸಲಾಗಿದೆ. ರೈತರ ಪರವಾಗಿ ಸರ್ಕಾರ ಏನು ಮಾಡಬೇಕೋ ಎಲ್ಲವನ್ನು ಮಾಡುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments