Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್ ನಲ್ಲಿ ಮಹಿಳಾ ಕಾರ್ಮಿಕರಿಗೆ ಭರ್ಜರಿ ಆಫರ್

ಬೆಂಗಳೂರು
ಬೆಂಗಳೂರು , ಗುರುವಾರ, 5 ಮಾರ್ಚ್ 2020 (13:21 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಮಿಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ.


ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ವನಿತಾ ಸಂಗಾತಿ ಯೋಜನೆ ಜಾರಿಗೆ ತರಲಿದೆ.ಹಾಗೇ  ಮಾಸಿಕ ಬಸ್  ಪಾಸ್ ವಿತರಣೆಗೆ 25 ರೂ.ಕೋಟಿ ಅನುದಾನ ನೀಡಲಿದೆ.


ಕಟ್ಟಡ ಕಾರ್ಮಿಕರಿಗಾಗಿ 10 ಮೊಬೈಲ್ ಕ್ಲಿನಿಕ್ ಗಳ ಆರಂಭ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆ ಜಾರಿ ಮಾಡಲಿದೆ. ಇದರಿಂದ  1 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನುಕೂಲವಾಗಲಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಬಜೆಟ್ ನಲ್ಲಿ ವೃದ್ಧರಿಗಾಗಿ ಬಂಪರ್ ಆಫರ್ ನೀಡಿದ ಸಿಎಂ