Webdunia - Bharat's app for daily news and videos

Install App

ಮೈಸೂರಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಗೆ ಅದ್ದೂರಿ ತೆರೆ

Webdunia
ಸೋಮವಾರ, 27 ಮಾರ್ಚ್ 2023 (08:36 IST)
ಮೈಸೂರು : ಚುನಾವಣೆ ಹಿನ್ನೆಲೆಯಲ್ಲಿ ನಡೆಸಿದ ಜೆಡಿಎಸ್ ಪಂಚರತ್ನ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ತೆರೆ ಬಿದ್ದಿದೆ. ಉತ್ತನಹಳ್ಳಿ ಗ್ರಾಮದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಸಮಾರೋಪದಲ್ಲಿ ಆಕರ್ಷಣಾ ಕೇಂದ್ರಬಿಂದುವಾಗಿದ್ದು ಮಾಜಿ ಪ್ರಧಾನಿ ದೇವೇಗೌಡರು.
 
ಅನಾರೋಗ್ಯದ ಕಾರಣ ಟ್ರಾಲಿಯಲ್ಲಿ ಕೂತೇ ಕಾರ್ಯಕರ್ತರಿಗೆ ಚೈತನ್ಯ ತುಂಬಿದರು. ಈ ವೇಳೆ ದೇವೇಗೌಡರಿಗೆ ಮಕ್ಕಳು-ಮೊಮ್ಮಕ್ಕಳು ಸಾಥ್ ನೀಡಿದರು. ದೇವೇಗೌಡರಿಗೆ ಇಮ್ಮಡಿ ಪುಲಕೇಶಿ ಮಾದರಿ ಕಿರೀಟ, ಚಿನ್ನದ ಲೇಪನದ ನೇಗಿಲು-ನೊಗ ಕೊಡಲಾಯಿತು.

ದೇವೇಗೌಡರು ಮಾತಾಡಿ, ನಿಮ್ಮೆಲ್ಲರ ಹಾರೈಕೆಯಿಂದ ನಿಮ್ಮ ಮುಂದೆ ಬಂದಿದ್ದೇನೆ. ಜಾತಿ-ಧರ್ಮ ಆಧಾರದ ಮೇಲೆ ಮತ ಕೇಳಬೇಡಿ. ಕೇವಲ ಅಭಿವೃದ್ಧಿ ವಿಷಯದಲ್ಲಿ ಮತ ಕೇಳಲು ಸೂಚನೆ ನೀಡಿದ್ದೇನೆ. ನಮ್ಮನ್ನು ನಂಬಿ ನಮ್ಮ ಪಕ್ಷಕ್ಕೆ ಮತ ನೀಡಿ ಗೆಲುವು ನೀಡಿಯೆಂದು ಮನವಿ ಮಾಡ್ತೇನೆ ಅಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments