ಚರ್ಚೆಗೆ ಗ್ರಾಸವಾದ ಮೀಟಿಂಗ್?

Webdunia
ಶುಕ್ರವಾರ, 21 ಜನವರಿ 2022 (15:54 IST)
ಸಿಎಂ ಪ್ರಧಾನ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ವಿಕಾಸ ಸೌಧದ ಕಚೇರಿಯಲ್ಲಿ ಭೇಟಿಯಾಗಿ ಒಂದು ಗಂಟೆ ಕಾಲ ಚರ್ಚೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇವರಿಬ್ಬರೂ ಬಳಿಕ ರೇಸ್ಕೋರ್ಸ್ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಸಚಿವರ ಕಾರ್ಯ ವೈಖರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಿಎಂ ಗಮನ ಸೆಳೆಯುವ ಪ್ರಯತ್ನ ನಡೆಸಿದರು ಎಂದು ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇದು ಪ್ರಧಾನಿ ಮೋದಿ ಕೊಟ್ಟ ನೋಟು, ಖರ್ಚೇ ಮಾಡಲ್ಲ ಎಂದ ಹೂ ವ್ಯಾಪಾರಿ Video

ರಸ್ತೆಯಲ್ಲೇ ಶುರುವಾಯ್ತು ಹೆರಿಗೆ ನೋವು: ಮಹಿಳೆಯರೆಲ್ಲಾ ಸೇರಿಕೊಂಡು ಮಾಡಿದ್ದೇನು ನೋಡಿ Video

ರೈಲಿನಿಂದ ಬಿದ್ದ ಮಗು, ಚೈನ್ ಎಳೆದರೂ ನಿಲ್ಲಲಿಲ್ಲ: ಕರುಳು ಕಿತ್ತು ಬರುವಂತೆ ಅತ್ತ ತಾಯಿ Video

ಮುಂದಿನ ಸುದ್ದಿ
Show comments