ಬೇಕರಿ ನುಗ್ಗಿ ಬೇಕರಿ ಗಾಜು ಪುಡಿಗಟ್ಟಿದ ಪುಂಡರ ಗುಂಪು

Webdunia
ಶನಿವಾರ, 19 ಆಗಸ್ಟ್ 2023 (17:24 IST)
ರಾಜಧಾನಿಯಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರಿ ಹೋಗ್ತಿದೆ.ಹಾಡಹಾಗಲೇ ಪುಂಡರ ಗುಂಪೊಂದು ಬೇಕರಿಗೆ ನುಗ್ಗಿ ಶೋಕೇಸ್ ಧ್ವಂಸಗೊಳಿಸಿ ಪುಂಡಾಟತೋರಿರೋ ಘಟನೆ ಬ್ಯಾಡರಹಳ್ಳಿ ಠಾಣವ್ಯಾಪ್ತಿಯಲ್ಲಿ ನಡೆದಿದೆ. ಮೊನ್ನೆ ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ತುಂಗಾನಗರದ ಮಂಜುನಾಥ ಬೇಕರಿಯಲ್ಲಿ ಘಟನೆ ನಡೆದಿದೆ.ಎರಡುಮೂರು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಖ ಗುರುತು ಪತ್ತೆಯಾಗಬಾರದಂತ ಮಾಸ್ಕ್ ಧರಿಸಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಬೈಕ್ ನಂಬರ್ ಪ್ಲೇಟ್ ಕಾಣಬಾರದು ಅಂತ ನಂಬರ್ ಪ್ಲೇಟ್ ಗೆ ಸಗಣಿ ಬಳಿದಿದ್ರಂತೆ. ಬೈಕ್ ನಲ್ಲಿ ಬಂದವರು ಏಕಾಏಕಿ ಬೇಕರಿ ಬಾಗಿಲಿಗೆ ಬಂದು ದೊಣ್ಣೆ ಮತ್ತು ಕಲ್ಲಿನಿಂದ ಬೇಕರಿಯ ಶೋಕೇಸ್ ಗ್ಲಾಸ್ ಪುಡಿಗಟ್ಟಿದ್ದಾರೆ. ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ರು ಗಂಭೀರಸ್ವರೂಪವಲ್ಲದ ಪ್ರಕರಣ(ಎನ್ ಸಿಆರ್ )ದಾಖಲಿಸಿಕೊಂಡು ಆರೋಪಿಗಳ ಪತ್ತೆ ಮಾಡ್ತಿರೋದಾಗಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೌದಪ್ಪಾ ಡಿಕೆಶಿ..ಕುಮಾರಣ್ಣನದ್ದು ಖಾಲಿ ಕೈ, ನೀವು ಲೂಟೇಶಿ: ಜೆಡಿಎಸ್ ಟೀಕೆ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಮುಂದಿನ ಸುದ್ದಿ
Show comments