Select Your Language

Notifications

webdunia
webdunia
webdunia
webdunia

ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು
ತರೀಕೆರೆ , ಮಂಗಳವಾರ, 26 ಡಿಸೆಂಬರ್ 2023 (16:21 IST)
ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದೆ. ಗೋರಿಗಳ ಮೇಲೆ ಹೊದಿಸಿದ್ದ ಬಟ್ಟೆ ತೆಗೆದು ಮತ್ತು ಅಲ್ಲಿದ್ದ ವಸ್ತುಗಳನ್ನು ಹೊರಕ್ಕೆ ಎಸೆದು ದಾಂಧಲೆ ನಡೆಸಿದೆ. ಈ ವೇಳೆ ಪ್ರಶ್ನಿಸಲು ಹೋದ ಪೊಲೀಸರ ಮೇಲೂ ಯುವಕರ ಗುಂಪು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕಂಡು ಬಂದಿದ್ದು ಶಾಂತವೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಗಳನ್ನು ಕೊಂದು ತಾನೇ ಪೊಲೀಸರಿಗೆ ದೂರು ನೀಡಿದ್ದ ತಂದೆ