Webdunia - Bharat's app for daily news and videos

Install App

ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

Webdunia
ಮಂಗಳವಾರ, 26 ಡಿಸೆಂಬರ್ 2023 (16:21 IST)
ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದೆ. ಗೋರಿಗಳ ಮೇಲೆ ಹೊದಿಸಿದ್ದ ಬಟ್ಟೆ ತೆಗೆದು ಮತ್ತು ಅಲ್ಲಿದ್ದ ವಸ್ತುಗಳನ್ನು ಹೊರಕ್ಕೆ ಎಸೆದು ದಾಂಧಲೆ ನಡೆಸಿದೆ. ಈ ವೇಳೆ ಪ್ರಶ್ನಿಸಲು ಹೋದ ಪೊಲೀಸರ ಮೇಲೂ ಯುವಕರ ಗುಂಪು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕಂಡು ಬಂದಿದ್ದು ಶಾಂತವೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments